Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಸಾರ್ವಜನಿಕರ ಬದುಕು ನಿಮ್ನ ಸ್ವಂತ ಬದುಕೆಂದು ತಿಳಿದು ಕೆಲಸ ಮಾಡಿ: ಶಾಸಕ ಎಂ ಚಂದ್ರಪ್ಪ
ರಾಜ್ಯ

ಸಾರ್ವಜನಿಕರ ಬದುಕು ನಿಮ್ನ ಸ್ವಂತ ಬದುಕೆಂದು ತಿಳಿದು ಕೆಲಸ ಮಾಡಿ: ಶಾಸಕ ಎಂ ಚಂದ್ರಪ್ಪ

D KumaraswamyBy D KumaraswamyJune 18, 2025No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಸಾರ್ವಜನಿಕರ ಬದುಕನ್ನು  ನಿಮ್ಮ ಸ್ವಂತ ಬದುಕೆಂದು ಅರ್ಥಮಾಡಿಕೊಂಡು, ನಿಮ್ಮ ಬಳಿ ಬರುವವರಿಗೆ ಕೆಲಸ ಮಾಡಿಕೊಡಿ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಕಂದಾಯ ಇಲಾಖೆ ನೌಕರರಲ್ಲಿ ಮನವಿ ಮಾಡಿದರು.

 

 

ಕಂದಾಯ ಇಲಾಖೆ ವತಿಯಿಂದ ಹೊಳಲ್ಕೆರೆ ತಾಲ್ಲೂಕು ಕಚೇರಿಯಲ್ಲಿ ಬುಧವಾರ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‍ಟಾಪ್ ವಿತರಿಸಿ ಮಾತನಾಡಿದರು.
ಸ್ವಾತಂತ್ರ್ಯ ಪೂರ್ವ ನಂತರದಲ್ಲಿ ಎಷ್ಟೊ ದಾಖಲೆಗಳು ಸಿಗುತ್ತಿರಲಿಲ್ಲ. ಹಾಗಾಗಿ ಗಣಕೀಕೃತ ಕಾಗದ ಪತ್ರಗಳಿಗೆ ಈಗ ಬಹಳ ಪ್ರಾಮುಖ್ಯತೆಯಿದೆ. ಕಂದಾಯ ಇಲಾಖೆ ನೌಕರರ ಮೇಲೆ ಸಾರ್ವಜನಿಕರಿಂದ ಸಾಕಷ್ಟು ಆಕ್ಷೇಪಣೆಗಳಿವೆ. ಜನಸಾಮಾನ್ಯರಿಗೆ ಸಿಗಬೇಕಾದ ಸೌಲಭ್ಯಗಳನ್ನು ಮುಟ್ಟಿಸುವುದಕ್ಕಾಗಿ ಸರ್ಕಾರ ನಿಮಗೆ ಲ್ಯಾಪ್‍ಟಾಪ್‍ಗಳನ್ನು ಕೊಟ್ಟಿದೆ. ಬಳಸಿಕೊಂಡು ಸರಿಯಾಗಿ ಕೆಲಸ ಮಾಡಿ ಎಂದು ಗ್ರಾಮ ಆಡಳಿತಾಧಿಕಾರಿಗಳಿಗೆ ಸೂಚಿಸಿದರು.
ಜನನ, ಮರಣ ಪ್ರಮಾಣ ಪತ್ರಗಳಿಂದ ಹಿಡಿದು ಪಹಣಿ, ಆಸ್ತಿ ಹದ್ದುಬಸ್ತು ಪ್ರತಿಯೊಂದು ನಿಮ್ಮ ಕೈಯಿಂದಲೇ ಆಗಬೇಕು. ನೀವುಗಳು ನ್ಯಾಯಯುತವಾದ ಬೇಡಿಕೆಗಳಿಗೆ ಮುಷ್ಕರ ನಡೆಸುವುದು ತಪ್ಪಲ್ಲ. ಸರ್ಕಾರ ಕೂಡ ನಿಮಗೆ ಸ್ಪಂದಿಸಿದೆ. ಸಾರ್ವಜನಿಕರು ವಿಶ್ವಾಸವಿಟ್ಟು ನಿಮ್ಮ ಬಳಿ ಬರುತ್ತಾರೆ. ಕೆಲಸದ ನಿಮಿತ್ತ ಕಚೇರಿಗೆ ಬರುವವರನ್ನು ವಿನಾ ಕಾರಣ ಅಲೆದಾಡಿಸಬೇಡಿ. ನಿಗಧಿತ ಸಮಯದಲ್ಲಿ ಕೆಲಸ ಮಾಡಿಕೊಟ್ಟಾಗ ನಿಮ್ಮನ್ನು ಗೌರವದಿಂದ ಕಾಣುತ್ತಾರೆಂದರು.
ಚಳ್ಳಕೆರೆ ತಾಲ್ಲೂಕಿನಲ್ಲಿರುವ ಡಿ.ಆರ್.ಡಿ.ಓ.ದಲ್ಲಿ ಯುದ್ದ ಸಾಮಾಗ್ರಿಗಳನ್ನು ತಯಾರಿಸುವ ಕುರಿತು ಮಾತುಕತೆ ನಡೆಯುತ್ತಿದೆ. ಪ್ರತಿ ವರ್ಷವೂ ಹತ್ತು ಲಕ್ಷ ಕೋಟಿ ರೂ.ಗಳ ಖರ್ಚಾಗುತ್ತದೆ. ಇದು ಹೆಮ್ಮೆಯ ವಿಷಯ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಮೆಚ್ಚುಗೆ ವ್ಯಕ್ತಪಡಿಸಿದರು.
ತಹಶೀಲ್ದಾರ್ ಬೀಬಿ ಫಾತಿಮ ಹಾಗೂ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಹಾಜರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಹೊಳಲ್ಕೆರೆ ಕ್ಷೇತ್ರದ ಜನರಿಗೆ ಗುಡ್ ನ್ಯೂಸ್ ಕೊಟ್ಟ ಶಾಸಕ ಎಂ. ಚಂದ್ರಪ್ಪ
Next Article ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.