Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಸಿದ್ದರಾಮಯ್ಯ ವಾಲ್ಮೀಕಿ ಜಯಂತಿಯಂದೆ ರಾಜೀನಾಮೆ ನೀಡಲಿ : ಎಸ್ ನವೀನ್ ಆಗ್ರಹ
ರಾಜ್ಯ

ಸಿದ್ದರಾಮಯ್ಯ ವಾಲ್ಮೀಕಿ ಜಯಂತಿಯಂದೆ ರಾಜೀನಾಮೆ ನೀಡಲಿ : ಎಸ್ ನವೀನ್ ಆಗ್ರಹ

D KumaraswamyBy D KumaraswamyOctober 17, 2024Updated:October 17, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
filter: 0; fileterIntensity: 0.0; filterMask: 0; hdrForward: 0; highlight: false; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: -1;weatherinfo: null;temperature: 40;
Share
Facebook Twitter LinkedIn Pinterest Email

 

 

ಸಿದ್ದರಾಮಯ್ಯ ವಾಲ್ಮೀಕಿ ಜಯಂತಿಯಂದೆ ರಾಜೀನಾಮೆ ನೀಡಲಿ : ಎಸ್ ನವೀನ್ ಆಗ್ರಹ

ಚಿತ್ರದುರ್ಗ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿಮಾತಾಡಿದ, ಎಂ.ಎಲ್.ಸಿ ಕೆ.ಎಸ್ ನವೀನ್, ಶ್ರೀ ವಾಲ್ಮೀಕಿ ರಚಿಸಿರುವ ರಾಮಾಯಣ ನಮ್ಮ ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದೆ.ಬಿಜೆಪಿ ಪಕ್ಷದ ಸರ್ಕಾರದ ಅವಧಿಯಲ್ಲಿ ಎಸ್‍ಟಿ ವರ್ಗದ ಜನರಿಗೆ ತಮ್ಮದೇ ಕೊಡುಗೆ ನೀಡುತ್ತಾ ಬಂದಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 7-8 ತಿಂಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂ ಹಗರಣ ಮಾಡಿದ್ದಾರೆ.ವಾಲ್ಮೀಕಿ ಸಮುದಾಯದ ಜನರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಸ್ವಂತ ಬಳಕೆಗೆ ಮಾಡುವ ಜೊತೆಗೆ ಲೋಕಸಭಾ ಚುನಾವಣೆ ಹಾಗೂ ತೆಲಂಗಾಣ ಚುನಾವಣೆಗೆ ಬಳಕೆಯಾಗಿರೋದು ಸ್ಪಷ್ಟವಾಗಿ ಗೋಚರವಾಗುತ್ತದೆ. ಹಣವನ್ನು ಅವರು ತಮ್ಮ ಐಷಾರಾಮಿ ಜೀವನ ನಡೆಸುವುದಕ್ಕೆ ಬಳಸಿಕೊಂಡಿದ್ದಾರೆ ಎಂದು ದೂರಿದರು.

 

 

ಸಿದ್ದರಾಮಯ್ಯ ಅಥವಾ ಈ ಸರ್ಕಾರಕ್ಕೆ ಶ್ರೀ ವಾಲ್ಮೀಕಿ ಜಯಂತಿ ಮಾಡುವ ನೈತಿಕತೆ ಕಳೆದುಕೊಂಡಿದ್ದಾರೆ.ಎಸ್‍ಟಿ ಸಮುದಾಯದ ವಿದ್ಯಾರ್ಥಿಗಳ ಹಣವನ್ನು ದುರುಪಯೋಗ ಮಾಡಿಕೊಂಡಿರುವ ಸಿದ್ದರಾಮಯ್ಯ ಹಾಗೂ ಸರ್ಕಾರ ಎಸ್‍ಟಿ ಸಮುದಾಯದ ಯುವಕರನ್ನು ವಿದ್ಯಾರ್ಥಿಗಳನ್ನು ಕ್ಷಮೆ ಕೇಳಬೇಕಿತ್ತು.ಸರ್ಕಾರದಲ್ಲಿ ಹಣವನ್ನು ಬಳಸಿಕೊಂಡು ರಾಜ್ಯದ ಜನತೆಯನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ.

ಕಾಂಗ್ರೆಸ್ ಸರ್ಕಾರ ಎಸ್ಟಿ ಹಣವನ್ನು ದುರ್ಬಳಕೆ ಮಾಡಿಕೊಂಡು ಬಳ್ಳಾರಿ ಹಾಗೂ ರಾಯಚೂರು ಲೋಕಸಭಾ ಚುನಾವಣೆಗೆ ಎಸ್ಟಿ ಸಮುದಾಯದ ಹಣ ಖರ್ಚು ಮಾಡಿದೆ. ನಾಯಕ ಸಮುದಾಯಕ್ಕೆ ಮೀಸಲಿಟ್ಟ ಹಣವನ್ನ ಮೋಜು ಮಾಡಿದ್ದಾರೆಂದು ಇ ಡಿ ತನಿಖೆ ಮೂಲಕ ಗೊತ್ತಾಗಿದೆ. ನಾಯಕ ಜನಾಂಗದ ಜನ ಬಳಿ ಹೋಗಿ ಕ್ಷಮೆಯನ್ನ ಕೇಳಿ ವಾಲ್ಮೀಕಿ ಜಯಂತಿ ಮಾಡಬೇಕಿತ್ತು. ಅದ್ರೇ ಕಾಂಗ್ರೆಸ್ ಸರ್ಕಾರಕ್ಕೆ ಜಾಹೀರಾತು ಮೂಲಕ ಜನರನ್ನು ದಿಕ್ಕು ತಪ್ಪಿಸುತ್ತಿದ್ದು ವಾಲ್ಮೀಕಿ ಜಯಂತಿಯಂದೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಕಂಡವರ ಮಕ್ಕಳನ್ನ ಬಲಿ ಕೊಡುವುದರಲ್ಲಿ ಸಿದ್ದರಾಮಯ್ಯ ಎತ್ತಿದ ಕೈ ಎಂದು ತೋರಿಸಿದ್ದಾರೆ. ಸಿನಿಮಾಗಳಲ್ಲಿ ಗುಂಪಿನ ಹಿಂದೆ ಒಬ್ಬ ಸೂತ್ರದಾರ ಇರುವ ಹಾಗೆ ಸಿದ್ದರಾಮಯ್ಯ ಇದ್ದು, ಸಿ ಎಂ ಸಿದ್ದರಾಮಯ್ಯ ಅವರನ್ನ ಹಗರಣಗಳ ನಾಯಕ ಎಂದು ಕೆ ಎಸ್ ನವೀನ್ ಆರೋಪಿಸಿದ್ದಾರೆ.
ವಾಲ್ಮೀಕಿ ಹಗರಣದಲ್ಲಿ ಸಚಿವ ನಾಗೇಂದ್ರರವರ ರಾಜೀನಾಮೆ ಪಡೆಯಲಾಯಿತು.ಮುಡ ಹಗರಣದಲ್ಲಿ ಸಿದ್ದರಾಮಯ್ಯನವರು ನೇರವಾಗಿ ಕಾರಣರಿದ್ದರೂ ಸಹ ಕೇವಲ ಅಧಿಕಾರಿಗಳನ್ನು ಮಾತ್ರ ಅಮಾತ್ತು ಗೊಳಿಸಲಾಗಿದೆ.ಸಿದ್ದರಾಮಯ್ಯರವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ 187 ಕೋಟಿ ಅಲ್ಲ 89 ಕೋಟಿ ರೂ ಎಂದು. ಇಷ್ಟೆಲ್ಲಾ ಹಗರಣ ಮಾಡಿರೋ ಸಿದ್ದರಾಮಯ್ಯನವರೇ ಈ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಹೇಗೆ ಭಾಗವಹಿಸುತ್ತೀರಿ.? ಎಂದು ಪ್ರಶ್ನಿಸಿದರು. ನಗರದಲ್ಲಿ ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣಕ್ಕೆ 30 ಎಕರೆ ಜಮೀನು ಬೇಕಾಗಿದೆ. ಅದನ್ನು ಜಿಲ್ಲಾಡಳಿತ ನೀಡಿದರೆ ನಮ್ಮ ನಾಯಕರಾದ ಅಮಿತ್ ಶಾ ನೀಡಿದ ಭರವಸೆಯನ್ನು ಈಡೇರಿಸಲಿದ್ದೇವೆ.ಪ್ರವಾಸೋದ್ಯಮ ಇಲಾಖೆಯ ಭೂಮಿ ಯಾರ ಒಡೆತನಕ್ಕೆ ಸೇರಿದೆ ಎಂಬುದು ಮಾಹಿತಿ ನೀಡುತ್ತಿಲ್ಲ.ತಿಮ್ಮಣ್ಣನಾಯಕನ ಕೆರೆಯಲ್ಲಿ ಜಮೀನು ಸಿಗುತ್ತೆ ಅಲ್ಲಿ ನಿರ್ಮಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ.ಇನ್ನೂ ವಾಲ್ಮೀಕಿ ಜಯಂತಿಯಂದೆ ವಾಲ್ಮೀಕಿ ಪ್ರತಿಮೆ ಮುಂದೆಯೇ ನಿಂತು ರಾಜೀನಾಮೆ ನೀಡಬೇಕು ಎಂದು ಎಂ ಎಲ್ ಸಿ ಕೆ ಎಸ್ ನವೀನ್ ಆಗ್ರಹ ಮಾಡಿದ್ದಾರೆ.

ಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಸÀಂಪತ್ ಕುಮಾರ್, ಮಾಧುರಿ ಗಿರೀಶ್,ವಕ್ತಾರ ನಾಗರಾಜ್ ಬೇದ್ರೇ ಭಾಗವಹಿಸಿದ್ದರು.

 

Share. Facebook Twitter Pinterest LinkedIn Tumblr WhatsApp Email
Previous Articleಕಾಂತರಾಜ್ ಆಯೋಗದ ವರದಿ ಜಾರಿಗೊಳಿಸಿ: ಜೆ ಯಾದವರೆಡ್ಡಿ
Next Article ನಮ್ಮ ಸಂಸ್ಥೆಯಲ್ಲಿ ಶಿಕ್ಷಣ ಪಡೆದವರು ಉನ್ನತ ಹುದ್ದೆ ಅಲಂಕರಿಸಿದ್ದಾರೆ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.