Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಆರೋಗ್ಯ»ಪಂಚ ಪೀಠಗಳ ಒಡಕು ಬೀದಿಗೆ
ಆರೋಗ್ಯ

ಪಂಚ ಪೀಠಗಳ ಒಡಕು ಬೀದಿಗೆ

D KumaraswamyBy D KumaraswamyNovember 16, 2020No Comments2 Mins Read
Facebook Twitter Pinterest LinkedIn Tumblr WhatsApp VKontakte Email
Chitradurga pancha peetagala odaku
Share
Facebook Twitter LinkedIn Pinterest Email

 

ಬಳ್ಳಾರಿ: ಮಠ ಪೀಠಗಳಲ್ಲಿ ಅತ್ಯಂತ ಖ್ಯಾತಿಯನ್ನು ಪಡೆದಿರುವ ಪಂಚ ಪೀಠಗಳ  ಸ್ವಾಮೀಜಿಗಳಲ್ಲಿ ಒಡಕು ಉಂಟಾಗಿದ್ದು,  ಉಜ್ಜಿನಿ ಪೀಠಕ್ಕೆ ಹೊಸಬರ ನೇಮಕದ ವಿವಾದದಿಂದ ಆಂತರಿಕ ಜಗಳ ತಾರಕಕ್ಕೇರಿದೆ.Chitradurga pancha peetagala odaku
ಗಣಿ ನಾಡು  ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನ ಇತಿಹಾಸ ಹಾಗೂ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಉಜ್ಜಿನಿ  ಪೀಠಕ್ಕೆ ಹೊಸ ಪೀಠಾಧಿ ಪತಿ ನೇಮಕ ಮಾಡಲಾಗುತ್ತದೆ. ಎಂದು ಗದಗದಲ್ಲಿ  ಹೇಳಿಕೆ ನೀಡಿದ್ದ ರಂಭಾಪುರಿ ಸ್ವಾಮೀಜಿ ವಿರುದ್ಧ ಭಕ್ತರು  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇವರ ಧ್ವನಿಗೆ ಇದೀಗ ಪಂಚ ಪೀಠಗಳ ಇನ್ನಿತರೇ ಸ್ವಾಮೀಜಿಗಳು ಅಸಮಧಾನವನ್ನು ಬಹಿಂಗವಾಗಿಯೇ ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ಪಂಚ ಪೀಠಗಳಲ್ಲಿ   ಅಸಮಾಧಾನದ ಹೊಗೆಯಾಡುತ್ತಿದೆ. ಈಗಾಗಲೇ ಒಬ್ಬ ಸ್ವಾಮೀಜಿ ಇದ್ದರೂ, ಮತ್ತೊಬ್ಬ ಸ್ವಾಮೀಜಿಯನ್ನು ನೇಮಕ ಮಾಡುವುದಾಗಿ  ರಂಭಾಪುರಿ ಶ್ರೀಗಳು  ಹೇಳಿಕೆ ನೀಡಿರುವುದನ್ನು ವಿರೋಧಿಸಿ ಉಜ್ಜಿನಿಯ ಭಕ್ತರು   ಹಾಲಿ ಇರುವ ಶ್ರಿ ಸಿದ್ದಲಿಂಗ ಸ್ವಾಮೀಜಿಗಳನ್ನೆ ಮುಂದುವರೆಸುವಂತೆ ಒತ್ತಾಯಿಸಿದ್ದಾರೆ.2011 ರಲ್ಲಿ  ಅಂದು ಕೇದಾರ , ಶ್ರೀ ಶೈಲ ರಂಭಾಪುರಿ ಸ್ವಾಮೀಜಿಗಳ ಮುಂದಾಳತ್ವದಲ್ಲಿ ಸಿದ್ದಲಿಂಗ ಸ್ವಾಮೀಜಿಗಳನ್ನು ನೇಮಕ‌ ಮಾಡಲಾಗಿತ್ತು.

Chitradurga pancha peetaga odaku

ಆದರೆ ಇಂದು  ರಂಭಾಪುರಿ ಶ್ರೀಗಳು ಗದಗಿನ ಮುಕ್ತಿ ಮಂದಿರದಲ್ಲಿ  ನಡೆದ ಸಭೆಯಲ್ಲಿ ಕೊಟ್ಟೂರು ಉಜ್ಜಿನಿ ಪೀಠಕ್ಕೆ ತ್ರಿಲೋಚನಾ  ಸ್ವಾಮೀಜಿ ಅವರನ್ನು   ನೂತನವಾಗಿ   ನೇಮಕ ಮಾಡುವ ಇಚ್ಚೆಯನ್ನು ವ್ಯಕ್ತಪಡಿಸಿದ್ದರು. ಇದರ ವಿರುದ್ಧ ಭಕ್ತರು ವಿಡಿಯೋ  ಮಾಡಿ ಸಮಾಜಿಕ ಜಾಲ ತಾಣಗಳಲ್ಲಿ   ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಇದರ ಜೊತೆಗೆ ಪಂಚ ಪೀಠಗಳಲ್ಲಿ  ಪ್ರಮುಖವಾಗಿರುವ ರಂಭಾ
ಪುರಿ ಹಾಗೂ ಕೇದಾರ ಶ್ರೀಗಳ ವಿರುದ್ದ ಕಾಶಿ ಜಗದ್ಗುರುಗಳು  ಅಸಮಧಾನ ವ್ಯಕ್ತಪಡಿಸಿದ್ದು, ಇಬ್ಬರು ಶ್ರೀಗಳು ಸರ್ವಾಧಿಕಾರಿಗಳಂತೆ ವರ್ತಿಸುತ್ತಿದ್ದಾರೆ. ಒಕ್ಕೂಟದ ವ್ಯವಸ್ಥೆಯನ್ನು ಹಾಳು  ಮಾಡುತ್ತಿದ್ದಾರೆ. ಎಂದು ಗಂಭೀರ ಆರೋಪ ಮಾಡಿದ್ದಾರೆ. ಇರ್ವರು ಶ್ರೀಗಳು  ಈ ರೀತಿ ಮಾಡೋದು ಸರಿಯಲ್ಲ.  ಈ ಹಿಂದೆ ನಡೆದ ಘಟನೆಗಳ ಕುರಿತು  ಮರೆಯಬಾರದು, ನಾವು ಮರೆತಿಲ್ಲ  ಅವರು ಈ ರೀತಿ ಹೇಳಿಕೆಗಳನ್ನ ನೀಡಿ  ಗೊಂದಲ ಮೂಢಿಸುವುದು ಸರಿಯಲ್ಲ.ಆದ ಒಪ್ಪಂದಗಳ ಏನಿವೆ. ಎಂದು ಉಜ್ಜಿನಿ ಪೀಠದ  ಶ್ರೀಗಳ ನೇಮಕದ  ವಿಚಾರದ ಬಾಂಡ್ ಗಳು, ಒಪ್ಪಂದದ  ಪತ್ರಗಳ ಬಿಡುಗಡೆಯನ್ನು ಕಾಶಿ ಜಗದ್ಗುರುಗಳು ಬಹಿರಂಗವಾಗಿ  ಹೇಳಿಕೆ ನೀಡಿರೋದು ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೆ ರಾಜಕೀಯವೂ ಎಂಟ್ರಿಯಾಗಿದೆ.

 

 

Chitradurga pancha peetaga odaku

ಅಂದರೆ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು, ಬಳ್ಳಾರಿ ಸಂಸದ ದೇವೇಂದ್ರಪ್ಪ, ಬಳ್ಳಾರಿ ಉಸ್ತುವಾರಿ ಸಚಿವ  ಆನಂದ್ ಸಿಂಗ್, ಬಿಜೆಪಿ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ,  ಸೇರಿದಂತೆ ಹಲವು ನಾಯಕರು ಉಜ್ಜಿನಯ ಸದ್ಧರ್ಮ ಪೀಠಕ್ಕೆ  ಭೇಟಿ‌ ನೀಡಿ ಉಜ್ಜಿನಿಯ ಶ್ರೀಗಳಿಂದ ಆಶೀರ್ವಾದ ಪಡೆದು  ಶ್ರೀಗಳಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಪೀಠಗಳ ಒಳ ಜಗಳ ಯಾವ ಹಂತಕ್ಕೆ ಹೋಗುತ್ತದೆಯೋ ಎಂದು ಕಾದು ನೋಡಬೇಕು.

ಸಂಯುಕ್ತವಾಣಿ

ಡಿ.ಕುಮಾರಸ್ವಾಮಿ

Share. Facebook Twitter Pinterest LinkedIn Tumblr WhatsApp Email
Previous Articleಮನಸ್ಸಿನ ಆಸೆ ಬಿಚ್ಚಿಟ್ಟ ರೇಣುಕಾಚಾರ್ಯ
Next Article ಎಂ.ಬಿ ಪಾಟೀಲ್ ಸಿಎಂ ಗೆ ಬರೆದ ಪತ್ರದಲ್ಲಿ ಏನಿದೆ?
D Kumaraswamy
  • Tumblr

Related Posts

ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ನಿಖಿಲ್ ಕುಮಾರಸ್ವಾಮಿ

August 3, 2025

ತೆರೆಗೆ ಅಪ್ಪಳಿಸಲು ಸಜ್ಜಾದ ಕ್ಯೂಬ್ ಎಂಟರ್ ಟೈನ್ಮೆಂಟ್ ನ ಮಹತ್ವಾಕಾಂಕ್ಷಿ ಚಿತ್ರ ಕಟ್ಟಾಳನ್ 

June 7, 2025

1.11 ಲಕ್ಷಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ ಆರು ತಿಂಗಳಲ್ಲಿ ರಾಜ್ಯದಲ್ಲಿ ಬಾಕಿ ಇರುವ 50 ಸಾವಿರ ಕುಟುಂಬಗಳಿಗೂ ಹಕ್ಕುಪತ್ರ – ಸಿ.ಎಂ.ಸಿದ್ದರಾಮಯ್ಯ

May 20, 2025

ರಸಗೊಬ್ಬರ ಕೊರತೆ ಉಂಟಾಗದಂತೆ ಕ್ರಮ ವಹಿಸಿ- ಡಿ.ಸಿ. ವೆಂಕಟೇಶ್ ಸೂಚನೆ

March 25, 2025
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.