Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025
  • ರಾಜ್ಯ

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಕ್ರೈಂ»ಅಕ್ರಮವಾಗಿ ಮರಳು ತೆಗೆಯಲು ಅಪ್ಪನ ಜತೆ ಹೋಗಿದ್ದ ಯುವತಿ ಅಲ್ಲೇ ಪ್ರಾಣಬಿಟ್ಟಳು!
ಕ್ರೈಂ

ಅಕ್ರಮವಾಗಿ ಮರಳು ತೆಗೆಯಲು ಅಪ್ಪನ ಜತೆ ಹೋಗಿದ್ದ ಯುವತಿ ಅಲ್ಲೇ ಪ್ರಾಣಬಿಟ್ಟಳು!

D KumaraswamyBy D KumaraswamySeptember 2, 2020No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕುದೂರು(ಮಾಗಡಿ): ಕೆರೆಯಲ್ಲಿ ಅಕ್ರಮವಾಗಿ ಮರಳು ತೆಗೆಯಲು ಹೋಗಿದ್ದ ಯುವತಿ ಅದೇ ಮರಳಿನ ದಿಬ್ಬದಡಿ ಸಿಲುಕಿ ಪ್ರಾಣಬಿಟ್ಟಿದ್ದಾಳೆ.ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಬಿಸ್ಕೂರು ಕೆರೆಯಲ್ಲಿ ಭಾನುವಾರ ರಾತ್ರಿ ಈ ಅವಘಡ ಸಂಭವಿಸಿದೆ. ಗೊಲ್ಲಹಳ್ಳಿ ಗ್ರಾಮದ ಮುನಿಸ್ವಾಮಿ ಎಂಬುವರ ಪುತ್ರಿ ರಾಧಾ(27) ಮೃತಪಟ್ಟವರು.ಇದನ್ನೂ ಓದಿರಿ

 

 

ಬಿಸ್ಕೂರು ಕೆರೆ ಪಕ್ಕದಲ್ಲಿರುವ ಗೊಲ್ಲಹಳ್ಳಿ ಗ್ರಾಮದ ಮುನಿಸ್ವಾಮಿ ಕುಟುಂಬ ಸದಸ್ಯರು ಎತ್ತಿನಗಾಡಿಯಲ್ಲಿ ಕೆರೆಯಿಂದ ಮರಳು ತೆಗೆದು ಸುತ್ತಮುತ್ತಲ ಗ್ರಾಮಗಳಲ್ಲಿ ಮಾರಾಟ ಮಾಡುತ್ತಿದ್ದರು. ಭಾನುವಾರ ರಾತ್ರಿ ಮುನಿಸ್ವಾಮಿ ಪತ್ನಿ ನಾಗಮಯ್ಯ ಹಾಗೂ ಮಗಳು ರಾಧಾ ಜತೆ ಮರಳು ತೆಗೆಯುತ್ತಿದ್ದಾಗ ಮರಳಿನ ದಿಬ್ಬ ಕುಸಿದಿದೆ. ಮರಳಿನಲ್ಲಿ ಸಿಲುಕಿದ ರಾಧಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಗಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter Pinterest LinkedIn Tumblr WhatsApp Email
Previous Articleರಸ್ತೆಬದಿ ನಿಂತಿದ್ದ ಕಾರಿನಲ್ಲಿತ್ತು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ದಾಳಿಕೋರರಿಂದ ಬಚಾವ್​ ಆಗಿದ್ದೇ ರೋಚಕ!
Next Article ಸಿಸಿಬಿಗೆ ದಾಖಲೆ ನೀಡಿದ್ದೇನೆ ಎಂದಿದ್ದ ಇಂದ್ರಜಿತ್ ಲಂಕೇಶ್ ಸುಳ್ಳು ಹೇಳಿದ್ರಾ ?
D Kumaraswamy
  • Tumblr

Related Posts

ಹಾಡು ಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಒಡವೆ ದೋಚಿದ ಡರೋಡೆ ಗ್ಯಾಂಗ್

September 1, 2025

ಹೊಸದುರ್ಗ: ಬೈಕ್ ಕಳ್ಳರಿಬ್ಬರ ಬಂಧನ11 ಬೈಕ್ ಗಳು ವಶ

August 26, 2025

ಚಾಕು ತೋರಿಸಿ ಬೆದರಿಸಿ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಕಳ್ಳನ ಬಂಧಿಸಿದ ಶ್ರೀರಾಂಪುರ ಪೊಲೀಸರು

September 13, 2024

ಕುಡಿದ ಅಮಲಿನಲ್ಲಿ ತೆಗೆದೆ ಬಿಟ್ರು ಸ್ನೇಹಿತನ ಪ್ರಾಣವ

February 18, 2024
Leave A Reply Cancel Reply

Recent Posts
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.