ಉಡುಪಿ ಪ್ರಕರಣದ ಬಗ್ಗೆ ಸಿಎಂ ಏನು ಹೇಳಿದ್ರು ನೋಡಿ

ರಾಜ್ಯ

ಉಡುಪಿ ಪ್ರಕರಣ: ಕಾನೂನಿನ ಪ್ರಕಾರ ಕ್ರಮ

ಉಡುಪಿಯ ನೇತ್ರ ಜ್ಯೋತಿ ಮೆಡಿಕಲ್ ಕಾಲೇಜ್ ನ ವಿದ್ಯಾರ್ಥಿನಿಯ ಶೌಚ ಬಳಕೆಯ ವಿಡಿಯೋ ಚಿತ್ರೀಕರಣದ ಪ್ರಕರಣದ ಬಗ್ಗೆ ಎಫ್ ಐ ಆರ್ ದಾಖಲಾಗಿದೆ ತನಿಖೆ ನಡೆಸಿ  ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು  ಸಿಎಂ ಸಿದ್ದರಾಮಯ್ಯ ಹೇಳಿದರು

 

 

 

ಅವರು ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ನಂತರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು,

ಉಡುಪಿ ಪ್ರಕರಣ ದಾಖಲಾಗಿದೆ. ತನಿಖೆಯನ್ನು ನಡೆಸಲು ಸೂಚಿಸಲಾಗಿದೆ ತನಿಖೆ ನಡೆಸಿ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

Leave a Reply

Your email address will not be published. Required fields are marked *