Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ

    January 31, 2026

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026
  • ರಾಜ್ಯ

    ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

    January 31, 2026

    ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

    January 30, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಉಚಿತ ಶಿಕ್ಷಣ ನೀಡಿ, ಉತ್ತಮ ಫಲಿತಾಂಶ ಪಡೆದು ಮಾದರಿಯಾದ ಶ್ರೀ ನೂತನ್ ಶಿಕ್ಷಣ ಸಂಸ್ಥೆ
ರಾಜ್ಯ

ಉಚಿತ ಶಿಕ್ಷಣ ನೀಡಿ, ಉತ್ತಮ ಫಲಿತಾಂಶ ಪಡೆದು ಮಾದರಿಯಾದ ಶ್ರೀ ನೂತನ್ ಶಿಕ್ಷಣ ಸಂಸ್ಥೆ

D KumaraswamyBy D KumaraswamyApril 10, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕೊಟ್ಟ ಮಾತಿನಂತೆ ಉಚಿತ ಶಿಕ್ಷಣ ನೀಡಿ, ಉತ್ತಮ ಫಲಿತಾಂಶ ಪಡೆದು ಮಕ್ಕಳ ಭವಿಷ್ಯ ರೂಪಿಸಿದ ಶ್ರೀ ನೂತನ್ ವಿಜ್ಞಾನ ಪಿಯು ಕಾಲೇಜು ಕರ್ನಾಟಕ ರಾಜ್ಯದಲ್ಲೇ ಮಾದರಿ ಸ್ಥಾನದಲ್ಲಿ ನಿಲ್ಲುತ್ತದೆ. ಇಂದು ಶಿಕ್ಷಣವನ್ನೇ ಒಂದು ವ್ಯಾಪಾರ ಮಾಡಿಕೊಂಡಿರುವ ಶಿಕ್ಷಣ ಸಂಸ್ಥೆಗಳು, ಉತ್ತಮ ತರಬೇತಿ ನೀಡುವುದರ ಜೊತೆಗೆ ಫಲಿತಾಂಶವನ್ನು ನೀಡುತ್ತಿವೆ. ಚನ್ನಾಗಿ ಓದುವವರನ್ನು ಗುರುತಿಸಿ ಅವರಿಗೆ ಹೆಚ್ಚಿನ ತರಬೇತಿ ನೀಡಿ ಶಿಕ್ಷಣ ಸಂಸ್ಥೆ ಹಾಗೂ ಪೋಷಕರಿಗೂ ಕೀರ್ತಿ ತರುತ್ತಿವೆ. ಆದರೆ ಚಿತ್ರದುರ್ಗದ ಸಿದ್ದಾಪುರ ಗ್ರಾಮದಲ್ಲಿರುವ ಶ್ರೀ ನೂತನ್ ಎಜುಕೇಷನ್ ಅಂಡ್ ರೂರಲ್ ಡೆವಲಪ್ಮೆಂಟ್ ಸೊಸೈಟಿ ಹಾಗು ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಡಾ. ರಾಘವೇಂದ್ರ ಅವರು,
ತಂದೆ ಅಥವಾ ತಾಯಿ ಕಳೆದುಕೊಂಡ ಅನಾಥ ಮಕ್ಕಳು ಮತ್ತು ಕಡು ಬಡತನದಿಂದ ಶಿಕ್ಷಣ ವಂಚಿತರಾಗುತ್ತಿದ್ದ ಮಕ್ಕಳನ್ನು ಗುರುತಿಸಿ,
ಎರಡು ವರ್ಷಗಳ ಕಾಲ ಎಲ್ಲಾ ಪಿಯು ಮಕ್ಕಳಿಗೂ ಸಿ.ಇ.ಟಿ. ನೀಟ್, ಜೆ ಇ ಇ. ಒಳಗೊಂಡಂತೆ ಸಂಪೂರ್ಣ ಉಚಿತ ಶಿಕ್ಷಣ ನೀಡಿ ಮಕ್ಕಳಿಂದ ಉತ್ತಮ ಫಲಿತಾಂಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

 

 


ಉಚಿತ ಶಿಕ್ಷಣ ನೀಡಿ ಮಕ್ಕಳಿಗೆ ದಾರಿ ದೀಪವಾಗಿದ್ದಾರೆ. ಈ ಸಾಲಿನ ಪಿಯುಸಿಯಲ್ಲಿ 17 ವಿದ್ಯಾರ್ಥಿಗಳಲ್ಲಿ, ಕಾರ್ತೀಕ್ 515 ಮತ್ತು ಸಹನ ಜೆ ಡಿ ಅತ್ಯುತ್ತಮ ಶ್ರೇಣಿ ಪಡೆದುಕೊಂಡಿದ್ದಾರೆ. 14 ಪ್ರಥಮ ಶ್ರೇಣಿ ಹಾಗೂ 1 ದ್ವಿತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ಇದು ಕರ್ನಾಟಕ ರಾಜ್ಯಕ್ಕೆ ಮಾದರಿಯಾಗಿದೆ

Share. Facebook Twitter Pinterest LinkedIn Tumblr WhatsApp Email
Previous Articleಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ತತ್ತರ ; ಬಿ.ಎನ್.ಚಂದ್ರಪ್ಪ
Next Article ಮುಂದಿನ ಪೀಳಿಗೆಗೆ ವಿಷವಿಟ್ಟಂತೆ ಚಂದ್ರಪ್ಪ ಹೀಗೆ ಹೇಳಿದ್ಯಾಕೆ
D Kumaraswamy
  • Tumblr

Related Posts

ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ

January 31, 2026

ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ

January 30, 2026

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026
Leave A Reply Cancel Reply

Recent Posts
  • ಹೊಸದುರ್ಗ: ಲಂಚ ಪಡೆಯುತ್ತಿದ್ದ ಬೆಸ್ಕಾಂ ಸೆಕ್ಷನ್ ಆಫೀಸರ್ ಲೋಕಾ ಬಲೆಗೆ
  • ಸರ್ವರಿಗೂ ನ್ಯಾಯ: 18 ವಕೀಲರ ‘ನ್ಯಾಯ’ ತಂಡದಿಂದ ಸಂವಿಧಾನ ಫೆಲೋಶಿಪ್ ನ ಮೂರನೇ ಆವೃತ್ತಿ ಆರಂಭ
  • ಮೀಸಲಾತಿ ಪ್ರಮಾಣ ಹೆಚ್ಚಳಅನಿವಾರ್ಯ ;ಎಚ್.ಆಂಜನೇಯ
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.