Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಸಿನೆಮಾ»ಕೋಟೆ ನಾಡಿಗೆ ಎಂಟ್ರಿ ಕೊಟ್ಟ ಉಗ್ರಂ ಖ್ಯಾತಿಯ ಶ್ರೀ ಮುರುಳಿ
ಸಿನೆಮಾ

ಕೋಟೆ ನಾಡಿಗೆ ಎಂಟ್ರಿ ಕೊಟ್ಟ ಉಗ್ರಂ ಖ್ಯಾತಿಯ ಶ್ರೀ ಮುರುಳಿ

D KumaraswamyBy D KumaraswamyMarch 12, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಕೋಟೆನಾಡು ಚಿತ್ರದುರ್ಗ ನಗರಕ್ಕೆ ಚಿತ್ರ ನಟ ಶ್ರೀಮುರುಳಿ ಭೇಟಿ ನೀಡಿದರು. ಬೆಂಗಳೂರಿನಿಂದ ಆನೆಗುಂದಿ ಉತ್ಸವಕ್ಕೆ ತೆರಳುತ್ತಿದ್ದು ಮಾರ್ಗ ಮಧ್ಯೆ ಚಿತ್ರದುರ್ಗದ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಚಲನಚಿತ್ರ ನಿರ್ಮಾಪಕ ಬಿ ಕಾಂತರಾಜ್ ಅವರ ಬಿಗ್ ಬಾಸ್ ಹೋಟೆಲ್ ಹಾಗೂ ಬಿ ಕಾಂತರಾಜ್ ಅವರನ್ನ ಭೇಟಿ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, ನನ್ನ ನಟನೆಯ ಬಗೀರ ಚಿತ್ರದ ಇನ್ನೂ ಕೆಲವು ಭಾಗದ ಶೂಟಿಂಗ್ ಬಾಕಿ ಇದ್ದು, ನಾಲ್ಕೈದು ತಿಂಗಳಲ್ಲಿ ಚಿತ್ರ ತೆರೆಗೆ ತರಲಿದ್ದೇವೆ ಎಂದರು. ಆನೆಗುಂದಿ ಉತ್ಸವ ಕಾರ್ಯಕ್ರಮದಲ್ಲಿ ನಾನು ಭಾಗಿಯಾಗುತ್ತಿದ್ದು, ಸಂತಸ ತರಿಸಿದೆ ಎಂದರು. ಇನ್ನೂ ಜಾಕಿ ಚಿತ್ರ ತೆರೆಗೆ ಬರಲಿದ್ದು, ಚಿತ್ರ ಸೂಪರ್ ಹಿಟ್ ಆಗಲಿದೆ. ಜನರು ಸಹ ಖುಷಿಯಿಂದ ಚಿತ್ರ ನೋಡುತ್ತಾರೆ.ಹಾಡುಗಳನ್ನ ಸಹ ನಾವು ಎಂಜಾಯ್ ಮಾಡಿದ್ದು ಚಿತ್ರ ಒಂದು ಹಬ್ಬವನ್ನ ಕ್ರಿಯೇಟ್ ಮಾಡುತ್ತದೆ. ಮಾರ್ಚ್ 17 ಅಪ್ಪು ಅವರ ದಿನವಾಗಿದ್ದು, ಅದನ್ನ ನಾವು ಎಂಜಾಯ್ ಮಾಡಬೇಕೆಂದು ಅವರು ತಿಳಿಸಿದ್ದಾರೆ. ಯುವ ಚಿತ್ರ ಸೂಪರ್ ಹಿಟ್ ಆಗಲಿದೆ ಎಂದು ಶ್ರೀಮುರುಳಿ ಹೇಳಿದ್ದಾರೆ. ಈ ಸಂದರ್ಭದಲ್ಲಿ ಚಿತ್ರ ನಿರ್ಮಾಪಕ ಬಿ ಕಾಂತರಾಜ್ ಹಾಗೂ ಶ್ರೀಮುರುಳಿ ಅಭಿಮಾನಿಗಳು ಹಾಜರಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಕಬ್ಬಿಣದ ಅದಿರು ಸಾಗಿಸುವ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗುತ್ತದೆ: ಎಚ್ಚರಿಕೆ ನೀಡಿದ ಡಿಸಿ ಟಿ.ವೆಂಕಟೇಶ್
Next Article ಅನಂತ್ ಕುಮಾರ್ ಹೆಗಡೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಬಾಳೇಕಾಯಿ ಶ್ರೀನಿವಾಸ್
D Kumaraswamy
  • Tumblr

Related Posts

ಕಟ್ಟಾಲನ್ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಕಾಲಿವುಡ್ ಗೆ ಹಾರಿದ ಅಜನೀಶ್ ಲೋಕನಾಥ್

May 23, 2025

ಹಿರಿಯ ನಟಿ ಲೀಲಾವತಿ ಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

December 8, 2023

ಹಿರಿಯ ನಟಿ ಲೀಲಾವತಿ ಅವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಿಎಂ ಸಿದ್ದರಾಮಯ್ಯ

December 3, 2023

ಏಪ್ರಿಲ್ 14 ರಂದು ಶ್ರೀಮಂತ ಚಲನ ಚಿತ್ರ ರಿಲೀಸ್

March 18, 2023
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.