Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಶಿಕ್ಷಕರ ವೃತ್ತಿ ಕಲುಷಿತಗೊಂಡಿದೆ: ಎಂಸಿ ರಘುಚಂದನ್
ರಾಜ್ಯ

ಶಿಕ್ಷಕರ ವೃತ್ತಿ ಕಲುಷಿತಗೊಂಡಿದೆ: ಎಂಸಿ ರಘುಚಂದನ್

D KumaraswamyBy D KumaraswamyNovember 27, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ : ಶಿಕ್ಷಕರ ವೃತ್ತಿ ಕಲುಷಿತಗೊಂಡಿದೆ. ಮೇಷ್ಟ್ರುಗಳು ರಾಜಕಾರಣ ಮಾಡುತ್ತ ದೇಶ ಹಾಳು ಮಾಡುತ್ತಿದ್ದಾರೆಂದು ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್ ಹೇಳಿದರು.
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಬಿ.ಇ.ಡಿ. ನಾಲ್ಕನೆ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಬುಧವಾರ ಏರ್ಪಡಿಸಲಾಗಿದ್ದ ನೆನಪಿನ ಹೆಜ್ಜೆಗಳು ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಉಪಕಾರ ಸ್ಮರಣೆ ಇಂದಿನ ಪೀಳಿಗೆಯಲ್ಲಿ ಕಡಿಮೆಯಾಗಿದೆ. ಗುರಿ, ಆಸೆ, ಆಕಾಂಕ್ಷೆ, ದುರಾಸೆ, ಚಟ ಪ್ರತಿಯೊಬ್ಬರಲ್ಲಿಯೂ ಇರುತ್ತದೆ. ಸೃಷ್ಠಿಯನ್ನು ನಂಬಬೇಕು. ಸೃಷ್ಟಿಯ ವಿರುದ್ದ ಯಾರು ಹೋಗಬಾರದು. ಕಠಿಣ ಪರಿಶ್ರಮದಿಂದ ಮಾತ್ರ ಜೀವನದಲ್ಲಿ ಯಶಸ್ಸು ಸಾಧ್ಯ. ಉಪಕಾರವನ್ನು ಮಾಡಿದವರನ್ನು ಮರೆತರೆ ಅಂತಹ ಮನುಷ್ಯ ಏಳಿಗೆಯಾಗುವುದಿಲ್ಲ ಎಂದು ತಿಳಿಸಿದರು.
ದೇವರಾಜ್ ಅರಸ್ ಶಿಕ್ಷಣ ಸಂಸ್ಥೆ ಬೆಳೆದಿರುವುದು ಬಿ.ಇ.ಡಿ. ಕಾಲೇಜಿನಿಂದ ಜೀವನದಲ್ಲಿ ಯಶಸ್ವಿಯಾದವರಿಗೆ ಬದುಕುವ ಹಕ್ಕಿದೆ. ಪ್ರತಿದಿನ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಬೇಕೆಂದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಎಂ.ಸಿ.ರಘುಚಂದನ್ ಕರೆ ನೀಡಿದರು.
ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಜಿ.ಇ.ಭೈರಸಿದ್ದಪ್ಪ ಮಾತನಾಡಿ ಶಿಕ್ಷಣವೆಂದರೆ ಸ್ಪರ್ಧೆ. ಪ್ರತಿಯೊಂದು ರಂಗದಲ್ಲಿಯೂ ಪೈಪೋಟಿರುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪಷ್ಠವಾದ ಗುರಿ, ನಿಖರತೆಯಿರಬೇಕು. ತರಬೇತಿಯಿಂದ ಪರಿಪೂರ್ಣ ವ್ಯಕ್ತಿತ್ವ ನಿಮ್ಮದಾಗುತ್ತದೆ. ಬಿ.ಇ.ಡಿ. ಶಿಕ್ಷಣದಲ್ಲಿ ವೈವಿದ್ಯಮಯ ಚಟುವಟಿಕೆಯಿರುತ್ತದೆ. ಪ್ರಶಿಕ್ಷಣಾರ್ಥಿಗಳಾಗಿರುವ ಸಂದರ್ಭದಲ್ಲಿ ಕಠಿಣವಿರುತ್ತದೆ. ತಾಳ್ಮೆಯಿಂದ ಇರಬೇಕು ಎಂದು ಹೇಳಿದರು.
ವೆಂಕಟೇಶ್ವರ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಬಿ.ಸಿ.ಅನಂತರಾಮು, ಸಹಾಯಕ ಪ್ರಾಧ್ಯಾಪಕರುಗಳಾದ ಡಾ.ಕೆ.ಪಿ.ನಾಗಭೂಷಣ್‍ಶೆಟ್ಟಿ, ಆರ್.ಎಸ್.ರಾಜು,
ಡಾ.ಜಿ.ಬಿ.ರಾಜಪ್ಪ, ವಿ.ಪ್ರಕಾಶ್, ಡಾ.ಬಿ.ಚಂದ್ರಪ್ಪ ಇವರುಗಳು ವೇದಿಕೆಯಲ್ಲಿದ್ದರು.
ಗ್ರಂಥಪಾಲಕ ಸಿ.ಬಸವರಾಜು, ಸಹಾಯಕ ಪ್ರಾಧ್ಯಾಪಕ ಡಾ.ಲಿಂಗರಾಜ್ ಹಂಚಿನಮನಿ ಹಾಗೂ ಬಿ.ಇ.ಡಿ.ವಿದ್ಯಾರ್ಥಿಗಳು ಬೀಳ್ಕೊಡುಗೆ ಸಮಾರಂಭದಲ್ಲಿ ಹಾಜರಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಉದ್ಯೋಗಕ್ಕಾಗಿಯೇ ಪದವಿ ಪಡೆಯುವಂತಾಗಬಾರದು
Next Article ಜೋಜು ಜಾರ್ಜ್ ಅಭಿನಯದ ಮಲಯಾಳಂ ಚಿತ್ರ ಪಣಿ ಚಿತ್ರದ ಟ್ರೇಲರ್ ಗೆ ಎಲ್ಲೆಡೆ ಬಾರಿ  ಮೆಚ್ಚುಗೆ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.