Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಗಣಿ ಕಂಪನಿಯಿಂದ ಸರ್ಕಾರಿ ಹಳ್ಳ ಒತ್ತುವರಿ ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ
ಜಿಲ್ಲಾ ಸುದ್ದಿ

ಗಣಿ ಕಂಪನಿಯಿಂದ ಸರ್ಕಾರಿ ಹಳ್ಳ ಒತ್ತುವರಿ ಕಣ್ಮುಚ್ಚಿ ಕುಳಿತ ಜಿಲ್ಲಾಡಳಿತ

D KumaraswamyBy D KumaraswamyMarch 15, 2023No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಗಣಿ ಕಂಪನಿಯವರು ತಮ್ಮ ಅನುಕೂಲಕ್ಕಾಗಿ ಸರ್ಕಾರಿ ಹಳ್ಳವನ್ನು ಬದಲಾಯಿಸಿ ಬೇರೆಡೆಗೆ ತಿರುಗಿಸಿದ್ದು ಇದರಿಂದ ಸುತ್ತಾ-ಮುತ್ತಲ್ಲಿನ ತೋಟ ಮತ್ತು ಹೊಲಗಳಿಗೆ ತೊಂದರೆಯಾಗಿದ್ದು, ಅಂರ್ತಜಲ ಕಡಿಮೆಯಾಗಿದೆ ಇದಕ್ಕೆ ಪರಿಹಾರವನ್ನು ಕಂಡುಕೊಳ್ಳುವಂತೆ ರೈತರಾದ ಎಸ್.ವಿರೇಶ್ ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

 

 

ಚಿತ್ರದುರ್ಗ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಚಿತ್ರದುರ್ಗ ತಾಲ್ಲೂಕಿನ ಭೀಮಸಮುದ್ರದ ದಿಂಡದಹಳ್ಳಿಯಲ್ಲಿ ರಿ.ಸ.ನಂ. ೨೦/೪ ಮತ್ತು ೨೦/೫ರ ಜಮೀನಿನಲ್ಲಿ ಗಣಿ ಕಂಪನಿಯವರು ಸರ್ಕಾರಿ ಹಳ್ಳವನ್ನು ಬೇರೆಡೆಗೆ ತಿರುಗಿಸಿ ಅಕ್ರಮವಾಗಿ ಗಣಿ ಚಟುವಟಿಕೆ ನಡೆಸಲು ಮತ್ತು ಲಾರಿಗಳ ಸಂಚಾರ ಮಾಡಲು ಬಳಸಿಕೊಂಡಿರುತ್ತಾರೆ. ಇದರಿಂದ ನನ್ನ ತೋಟವು ಸೇರಿ ಈ ಭಾಗದ ರೈತರ ತೋಟದ ಕೂಳವೆ ಬಾವಿಗಳೋ ಅಂರ್ತಜಲ ಕೊರತೆಯುಂಟಾಗಿದೆ. ತೋಟಗಳಿಗೆ ತುಂಬಾ ಹಾನಿಯಾಗಿದೆ ಎಂದು ಆರೋಪಿಸಿದರು.
ಹಣಕಾಸಿನಲ್ಲಿ ಅನುಕೂಲವಾಗಿರುವವರ ೩-೪ ಕಿ.ಮೀ ದೂರದಿಂದ ನೀರನ್ನು ತಮ್ಮ ತೋಟವನ್ನು ಉಳಿಸಿಕೊಂಡಿದ್ದಾರೆ. ಆದರೆ ಹಣಕಾಸಿನಲ್ಲಿ ದುರ್ಬಲರಾದವರು ನೀರಿಕ್ಷಿತವಾದ ಆದಾಯ ಇಲ್ಲದೆ ರೈತರಿಗೆ ನಷ್ಠ ಉಂಟಾಗಿದೆ. ಇನ್ನೂ ಕೆಲವು ರೈತರ ತೋಟಗಳು ನೀರಿಲ್ಲ ಹಾಳಾಗಿವೆ. ಗಣಿ ಕಂಪನಿಯವರು ರೈಲ್ವೆಯಾರ್ಡಿನಲ್ಲಿ ಸರಿಯಾದ ರೀತಿಯಲ್ಲಿ ನಿರ್ವಹಣೆಯನ್ನು ಮಾಡಿಲ್ಲ, ಸೂಕ್ತವಾದ ನಿಯಮಗಳನ್ನು ಪಾಲಿಸಿಲ್ಲ, ಲಾರಿಗಳ ಓಡಾಟದಿಂದ ಉಂಟಾಗಯವ ಧೂಳಿನಿಂದ ತೋಟಗಳು ಹಾಳಾಗಿವೆ. ಸಾಕಷ್ಟು ಆದಾಯ ಬಾರದೆ ಕುಂಠಿತವಾಗಿದೆ ಎಂದು ವಿರೇಶ್ ದೂರಿದರು.
ಇದರ ಬಗ್ಗೆ ನಾವು ಸಂಬಂಧಪಟ್ಟವರಿಗೆ ಮಾಹಿತಿಯನ್ನು ನೀಡಿ ಸಮಸ್ಯೆಯನ್ನು ಸರಿಪಡಿಸುವಂತೆ ಮನವಿ ಮಾಡಿದ್ದರು ಸಹಾ ಇದುವರೆವಿಗೂ ಸಮಸ್ಯೆ ಬಗೆಹರಿದಿಲ್ಲ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇದರ ಬಗ್ಗೆ ನಿರ್ಲಕ್ಷ್ಯ ಮಾಡಿದ್ದಾರೆ. ಇದರ ಬಗ್ಗೆ ಉಚ್ಚ ನ್ಯಾಯಾಲಯದಲ್ಲಿ ತಡೆಯಾಜ್ಞೆಯನ್ನು ತರಲಾಗಿದೆ. ಇಷ್ಠಾದರೂ ಸಹಾ ಅಧಿಕಾರಿಗಳು ನ್ಯಾಯಾಲಯದ ಆದೇಶಕ್ಕೂ ಸಹಾ ಬೆಲೆಯನ್ನು ನೀಡಿಲ್ಲ, ಇದರ ಬಗ್ಗೆ ಸರಿಯಾದ ತೀರ್ಮಾನವನ್ನು ಮಾಡದಿದ್ದಲ್ಲಿ ಹೋರಾಟವನ್ನು ಮಾಡುವುದಾಗಿ ಎಚ್ಚರಿಸಿದ್ದಾರೆ.
ಡಾ.ವಿಜಯಕುಮಾರ್ ಮಾತನಾಡಿ, ಲಾರಿಗಳ ಓಡಾಟದಿಂದ ಉಂಟಾಗುವ ಧೂಳನ್ನು ಸೇವನೆ ಮಾಡುವುದರ ಮುಲಕ ವಿವಿಧ ರೀತಿಯ ರೋಗಗಳಿಗೆ ಜನತೆ ಬಲಿಯಾಗುತ್ತಾರೆ. ಇದರಿಂದ ಅಸ್ತಮ ಸೇರಿದಂತೆ ಇತರೆ ರೋಗಗಳಿಗೆ ತುತ್ತಾಗಿ ಔಷಧೋಪಾಚಾರವನ್ನು ಪಡೆಯಲು ಸಾವಿರಾರು ರೂ.ಗಳನ್ನು ವ್ಯಯ ಮಾಡಲಾಗುತ್ತಿದೆ ಎಂದರು.

Share. Facebook Twitter Pinterest LinkedIn Tumblr WhatsApp Email
Previous Articleನಿಗಮ ಸ್ಥಾಪಿಸಿದರೆ ಸಾಲದು ಐದು ನೂರು ಕೋಟಿ ಬಿಡುಗಡೆ ಮಾಡಬೇಕು ಪ್ರಣವಾನಂದ ಸ್ವಾಮೀಜಿ
Next Article ದೌರ್ಜನ್ಯ ಪ್ರಕರಣ ತಡೆಗಾಗಿ ಜಾಗೃತಿ ಅರ್ಥಪೂರ್ಣವಾಗಿರಲಿ: ಜಿಲ್ಲಾಧಿಕಾರಿ ದಿವ್ಯ ಪ್ರಭು
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.