Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಜೈಲ್ ರಸ್ತೆ ಮನೆಯೊಂದರಲ್ಲಿ ಮೂರು ಅಸ್ತಿಪಂಜಿರಗಳು ಪತ್ತೆ: ಜನತೆಯಲ್ಲಿ ಮೂಡಿದ ಆತಂಕ
ರಾಜ್ಯ

ಜೈಲ್ ರಸ್ತೆ ಮನೆಯೊಂದರಲ್ಲಿ ಮೂರು ಅಸ್ತಿಪಂಜಿರಗಳು ಪತ್ತೆ: ಜನತೆಯಲ್ಲಿ ಮೂಡಿದ ಆತಂಕ

D KumaraswamyBy D KumaraswamyDecember 28, 2023No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗದ ಜೈಲ್ ರಸ್ತೆ ಮನೆಯೊಂದರಲ್ಲಿ 3 ಅಸ್ಥಿಪಂಜರ ಪತ್ತೆ

 

 

ಚಿತ್ರದುರ್ಗ : ಜೈಲ್ ರಸ್ತೆಯ ಮನೆಯೊಂದರಲ್ಲಿ 3 ಅಸ್ಥಿಪಂಜರಗಳು ಪತ್ತೆಯಾಗಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ನಗರದ ಚಳ್ಳಕೆರೆ ಟೋಲ್ ಗೇಟ್ ಬಳಿಯ ಹಳೆ ಬೆಂಗಳೂರು ರಸ್ತೆಯ ಜೈಲ್ ರಸ್ತೆಯ ಜಗನ್ನಾಥ ರೆಡ್ಡಿ ಸಮೀಲ್ ಇಂಜಿನಿಯರ್ ದೊಡ್ಡ ಸಿದ್ದವ್ವನಹಳ್ಳಿ ಎಂಬ ನಾಮಫಲಕ ಹೊಂದಿರುವ ಮನೆಯಲ್ಲಿ ಮೂರು ಅಸ್ಥಿಪಂಜರಗಳು ಪತ್ತೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಘಟನೆ : ದೊಡ್ಡ ಸಿದ್ದವ್ವನಹಳ್ಳಿ
ನಿವೃತ್ತ ಇಂಜಿನಿಯರ್ ಜಗನ್ನಾಥ ರೆಡ್ಡಿ ಅವರು ತನ್ನ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದು, ಸುಮಾರು 2 ಕೋಟಿ ಖರ್ಚು ಮಾಡಿ ಚಿಕಿತ್ಸೆ ಕೊಡಿಸಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಅರೋಗ್ಯ ಮತ್ತೊಷ್ಟು ಹದಗೆಟ್ಟಿತ್ತು. ಇದರಿಂದ ಬೇಸತ್ತು ಮನಯೆವರ್ಯಾರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಮನೆಗೆ ಯಾರೇ ಬಂದರೂ ಬಾಗಿಲು ತೆಗೆಯದೆ ಬಾಗಿಲಲ್ಲೆ ಮಾತಾಡಿಸಿ ಕಳುಹಿಸಿತ್ತಿದ್ದರು.
ಮನೆಯ ಕೊಠಡಿ ಒಳಗಡೆ ಇರುವ ಮಂಚದ ಮೇಲೆ ಒಂದು ಅಸ್ಥಿಪಂಜರ, ನೆಲದ ಮೇಲೆ ಹಾಗೂ ಬಾಗಿಲು ಹಿಂದೆ ಅಸ್ಥಿ ಪಂಜರ ಕಂಡು ಬಂದಿದ್ದು, ಅಸ್ಥಿಪಂಜರ ಬಳಿ ಆಕ್ಸಿಜನ್ ಸಿಲಿಂಡರ್ ಕಂಡು ಬಂದಿದ್ದು,
ಜಗನ್ನಾಥ ರೆಡ್ಡಿ, ಕೃಷ್ಣಾರೆಡ್ಡಿ, ಜಗನ್ನಾಥ ರೆಡ್ಡಿ ಪತ್ನಿಯ
ಅಸ್ಥಿಪಂಜರಗಳು ಇರಬಹುದು ಎಂದು ಸ್ಥಳೀಯ ನಿವಾಸಿಗಳ ಮಾಹಿತಿ ನೀಡಿದ್ದಾರೆ‌. ಇಷ್ಟೆ ಅಲ್ಲದೆ ಪ್ರಕಾರ ಸ್ಥಳೀಯರ ಪ್ರಕಾರ ಮನೆಯ ನಿವಾಸಿಗಳು 2019 ರ ಸೆಪ್ಟಂಬರ್ ನಿಂದ ಯಾರಿಗೂ ಸಹ ಕಾಣದೆ ಇರುವುದು ಕಂಡು ಬಂದಿರುತ್ತದೆಯಂತೆ. ಆ ನಂತರದ ದಿನಗಳಲ್ಲಿ ಮನೆಯ ಸುತ್ತಮುತ್ತ ಸ್ವಲ್ಪ ದುರ್ವಾಸನೆ ಬಂದಂತಹ ಸ್ಥಿತಿಯಿತ್ತು ನಾವು ಯಾವುದೋ ಪ್ರಾಣಿ ಸತ್ತಿರುವ ವಾಸನೆ ಬರುತ್ತದೆ ಎಂದು ತಿಳಿದುಕೊಂಡಿದ್ದೆವು ಎಂದು ಸ್ಥಳೀಯರಿಂದ ಮಾಹಿತಿ ಲಭ್ಯವಾಗಿದೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಡಿವೈಎಸ್ಪಿ ಅನಿಲ್ ಕುಮಾರ್, ಸಿಪಿಐ ನಯೀಂ ಅಹಮದ್, ಪಿಎಸ್ಐ ರಘು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಶ್ವಾನ ದಳದವರು ಬಂದಿದ್ದು, ಪತ್ತೆ ಕಾರ್ಯ ಆರಂಭಿಸಿದ್ದಾರೆ. ಚಿತ್ರದುರ್ಗದ ಪೊಲೀಸರು ವಿಧಿ ವಿಜ್ಞಾನ ತಜ್ಞರಿಗಾಗಿ ಕಾಯುತ್ತಿದ್ದು, ಅವರು ಬಂದ ಮೇಲೆ ಅಸ್ತಿ ಪಂಜಿರಗಳ ಅಸ್ತಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿ ವರದಿ ಬಂದ ಮೇಲೆ ಸತ್ಯಾಸತ್ಯತೆ ಹೊರ ಬರಲಿದೆ. ಈ ಪ್ರಕರಣವು ನಗರದ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ನಡೆದಿದ್ದು, ಮನೆಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿ, ಬ್ಯಾರಿಕೇಡ್ ಹಾಕಿ, ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

Share. Facebook Twitter Pinterest LinkedIn Tumblr WhatsApp Email
Previous Articleಶಾಸಕ ಯತ್ನಾಳ್  ಬಿಜೆಪಿ ಹಗರಣದ ದಾಖಲೆಗಳನ್ನು ಆಯೋಗದ ಮುಂದಿರಿಸಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ
Next Article ಅಸ್ಥಿಪಂಜರ ಕೇಸ್ ಪತ್ತೆಗೆ ಟ್ವೀಸ್ಟ್ : ಡೆತ್ ನೋಟ್ ಪತ್ತೆ ..!
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.