Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ಸಮಾಲೋಚನಾ ಸಭೆಯಲ್ಲಿ ಡಾ.ಬಿ ತಿಪ್ಪೇಸ್ವಾಮಿಗೆ ಬೆಂಬಲಿಸಲು ಒಕ್ಕೊರಲ ತೀರ್ಮಾನ
ರಾಜ್ಯ

ಸಮಾಲೋಚನಾ ಸಭೆಯಲ್ಲಿ ಡಾ.ಬಿ ತಿಪ್ಪೇಸ್ವಾಮಿಗೆ ಬೆಂಬಲಿಸಲು ಒಕ್ಕೊರಲ ತೀರ್ಮಾನ

D KumaraswamyBy D KumaraswamyFebruary 25, 2024Updated:February 25, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಬಿ. ದುರ್ಗ ಹೋಬಳಿಯ ಸಮಾಲೋಚನಾ ಸಭೆಯಲ್ಲಿ ಸ್ಥಳೀಯ ಆಕಾಂಕ್ಷಿ ಡಾ. ಬಿ. ತಿಪ್ಪೇಸ್ವಾಮಿಗೆ ಬೆಂಬಲಿಸಲು ತೀರ್ಮಾನ

 

 

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಬಿ ದುರ್ಗ ಹೋಬಳಿಯಲ್ಲಿ ವಿವಿಧ ಪಕ್ಷಗಳ ಮುಖಂಡರು ಹಾಗೂ ನಿಷ್ಠಾವಂತ ಕಾರ್ಯಕರ್ತರು, ಅಭಿಮಾನಿಗಳು, ಸಮಾಲೋಚನಾ ಸಭೆಯನ್ನು ನೆಡೆಸಿ ಸ್ಥಳೀಯ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಡಾ. ಬಿ. ತಿಪ್ಪೇಸ್ವಾಮಿಗೆ ಸ್ವಯಂ ಪ್ರೇರಣೆಯಿಂದ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ಅಭ್ಯರ್ಥಿ ಆಕಾಂಕ್ಷಿ ಡಾ. ಬಿ ತಿಪ್ಪೇಸ್ವಾಮಿಗೆ ಬೆಂಬಲ ಸೂಚಿಸಿದರು.

ಚಿತ್ರದುರ್ಗ ಜಿಲ್ಲೆಯ ಲೋಕಸಭಾ ಕ್ಷೇತ್ರಕ್ಕೆ ಇದುವರೆಗೂ ಹೊರ ಜಿಲ್ಲೆಯಿಂದ ಬಂದು ಅಧಿಕಾರ ನಡೆಸಿದಿದ್ದಾರೆ. ಹೊರ ಜಿಲ್ಲೆಯವರು ಗೆಲ್ಲುವುದಕ್ಕಷ್ಟೇ ಸೀಮಿತರಾಗಿದ್ದು, ಜಿಲ್ಲೆ ಅಭಿವೃದ್ದಿ ಹಾಗು ಜನರ ಕಷ್ಟಗಳ ಕೇಳುತ್ತಿಲ್ಲ.ಇದರಿಂದ ಚಿತ್ರದುರ್ಗಕ್ಕೆ ಅಭಿವೃದ್ಧಿಯಲ್ಲಿ ಹಿನ್ನೆಡೆಯಾಗಿದೆ. ಚುನಾವಣೆ ಸಮೀಪದಲ್ಲಿ ಬರುವ ಹೊರಗಿನವರು ಮತ್ತೆ ಕಾಣಿಸಿಕೊಳ್ಳುತ್ತಾರೆ. ಆದ್ದರಿಂದ ಈ ಬಾರಿ ನಮ್ಮಲ್ಲಿರುವ ಲೋಕಸಭಾ ಚುನಾವಣೆಗೆ ಸಮರ್ಥ ಡಾ. ತಿಪ್ಪೇಸ್ವಾಮಿ ಅವರನ್ನು ಬೆಂಬಲಿಸೋಣ, ಈ ಬಾರಿ ಹೊರ ಜಿಲ್ಲೆ ಯವರಿಗೆ ಮತ ನೀಡದೆ ಸ್ಥಳೀಯರಿಗೆ ಮತ ನೀಡುತ್ತೇವೆಂದು ಸಭೆ ತೀರ್ಮಾನಿಸಿತು.
ಡಾ. ಬಿ ತಿಪ್ಪೇಸ್ವಾಮಿ ರವರಿಗೆ ಮುಂಚೆಯೇ ಅವಕಾಶ ಸಿಕ್ಕಿದ್ದರೆ ರಾಜ್ಯದಲ್ಲಿ ಉತ್ತಮ ನಾಯಕರಾಗುತ್ತಿದ್ದರು, ಜನರ ಕಷ್ಟಗಳಿಗೆ ಸ್ಪಂದಿಸುವವರಿಗೆ ಅವಕಾಶ ಕೊಡಬೇಕೆಂದು ವಕೀಲರು ರೇವಣ್ಣ ಹೇಳಿದರು.ಕಾಂಗ್ರೆಸ್ ಮುಖಂಡ ಎಂ ಡಿ ಅಶ್ವಕ ಅಲಿ ಮಾತನಾಡಿ, ಚಿತ್ರದುರ್ಗದಲ್ಲಿ ಡಾ. ಬಿ ತಿಪ್ಪೇಸ್ವಾಮಿ ಶಿಕ್ಷಣದಲ್ಲಿ ಉನ್ನತ ಪದವಿಗಳನ್ನು ಪಡೆದಿದ್ದು, ಹೋರಾಟ ಗಾರರಾಗಿದ್ದಾರೆ. ಜಿಲ್ಲೆಯನ್ನು ಅಭಿವೃದ್ದಿ ಮಾಡುವ ಕನಸು ಹೊಂದಿದ್ದಾರೆಂದರು. ಸಮಾಲೋಚನಾ ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಎಂ ಡಿ ಅಶ್ವಕ್ ಅಲಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಮಹಾಂತೇಶ್, ರಂಗಸ್ವಾಮಿ ಗ್ರಾಮ ಪಂ ಸದಸ್ಯರು, ರಮೇಶ್ ಬಿದುರ್ಗ ರಾಜ್ಯ ಕಾರ್ಮಿಕ ಪ್ರಧಾನ ಕಾರ್ಯದರ್ಶಿ, ವಕೀಲರು ರೇವಣ್ಣ ಸಿದ್ದಪ್ಪ ಗ್ರಾಮ ಸದಸ್ಯರು, ಪುಟ್ಟಣ್ಣ ಮಾಸ್ಟರ್, ಶಿವಕುಮಾರ್ ಕಾಂಗ್ರೆಸ್ ಮುಖಂಡರು, ಮದನ್ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಕಾಂಗ್ರೆಸ್ ಮುಖಂಡರಾದ ಸಯ್ಯದ್ ಇರ್ಫಾನ್,ಒಂಕಾರಪ್ಪ ನಾಯಕ ಸಮಾಜ ಮುಖಂಡರು ಹಾಗೂ ಗ್ರಾಮ ಪಂ ಸದಸ್ಯರು, ಮಂಜಪ್ಪ ಗ್ರಾಮ ಪಂ ಸದಸ್ಯರು, ಹಾಗೂ ಬಿ ದುರ್ಗ ಮುಖಂಡರು ಕಾರ್ಯಕರ್ತರು ಹಾಜರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleನಮ್ಮ ಚುನಾವಣಾ ಫಲಿತಾಂಶ ವಿಶ್ವದಲ್ಲಿ ಚರ್ಚೆಯಾಗಬೇಕು
Next Article ಮಾಜಿ ಜಿಲ್ಲಾಧಿಕಾರಿ ಶ್ರೀರಂಗಯ್ಯ ರಾಜಕೀಯಕ್ಕೆ ಎಂಟ್ರಿ
D Kumaraswamy
  • Tumblr

Related Posts

ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

January 11, 2026

ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

January 8, 2026

ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

January 6, 2026

ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

December 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.