Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ರಾಜ್ಯ

    ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

    December 13, 2025

    ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

    December 12, 2025

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಪ್ರಕರಣ ಸಿಬಿಐಗೆ ವಹಿಸಿ: ಗೋವಿಂದ ಕಾರಜೋಳ
ರಾಜ್ಯ

ವಾಲ್ಮೀಕಿ ನಿಗಮದ ಭ್ರಷ್ಟಾಚಾರ ಪ್ರಕರಣ ಸಿಬಿಐಗೆ ವಹಿಸಿ: ಗೋವಿಂದ ಕಾರಜೋಳ

D KumaraswamyBy D KumaraswamyMay 31, 2024No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಿಂದ, ಸರ್ಕಾರದ ಖಜಾನೆ ನಿರಂತರ ಲೂಟಿಯಾಗುತ್ತಿದೆ. ವಾಲ್ಮೀಕಿ ನಿಗಮದ ಹಗರಣ ಇದು ಭ್ರಷ್ಟಾಚಾರ ಅಲ್ಲ, ಹಗಲು ದರೋಡೆ, ಮಾರ್ಚ್ ತಿಂಗಳಲ್ಲಿ 187 ಕೋಟಿ ಹಣವನ್ನು ಬೇರೆ ಬೇರೆ ಖಾತೆ ತೆರೆದು, ಹಣ ವರ್ಗಾವಣೆ ಮಾಡಿದ್ದಾರೆ.ಇದೇ ಹಣವನ್ನು ನೆರೆಯ ಆಂಧ್ರ ಮತ್ತು ತೆಲಂಗಾಣ ಚುನಾವಣೆಗಳಿಗೆ ಕೊಟ್ಟಿದ್ದಾರೆ ಎಂದು ಜನರು ಮಾತಾಡುತ್ತಿದ್ದಾರೆ. ಆದರೆ ಇದುವರೆಗು ಸಿಎಂ ಸಿದ್ದರಾಮಯ್ಯ ಒಂದು ಮಾತಾಡಿಲ್ಲ.ಇಷ್ಟೊತ್ತಿಗಾಗಲೇ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕಿತ್ತು. ನಿಷ್ಪಕ್ಷಪಾತ ತನಿಖೆ ನೆಡೆಯಬೇಕಿತ್ತು. ಆದರೆ ಭಂಡತನಕ್ಕೆ ಬಿದ್ದು,ಸಚಿವರನ್ನು ಉಳಿಸಿಕೊಳ್ಳುವ ಕೆಲಸವನ್ನು ಕೆಲ ಸಚಿವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.2022ರಲ್ಲಿ ಸುಳ್ಳು ಆರೋಪ ಮಾಡಿದ್ದು, ಅಂದು ಈಶ್ವರಪ್ಪ ಮೇಲೆ ಕೊಲೆ ಆರೋಪ ಹೊರಿಸಿ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕೆಂದು  ಸಿದ್ದರಾಮಯ್ಯ ಒತ್ತಾಯಿಸಿದ್ದರು. ಆದರೆ ಇಂದು ನೇರವಾಗಿ ಸರ್ಕಾರದ ಖಜಾನೆಯಿಂದಲೇ ಹಣ ಹೋಗಿದೆ. ಇದರಿಂದ ಸಿದ್ದರಾಮಯ್ಯ ನೈತಿಕತೆಯನ್ನು ಕಳೆದುಕೊಂಡಿದ್ದು, ನೀವೇ ರಾಜೀನಾಮೆ ಕೊಟ್ಟು, ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕಿತ್ತು. ಇಲ್ಲವೇ ಸಿಬಿಐ ತನಿಖೆಗೆ ಆದೇಶಿಸಬೇಕಿತ್ತು. ಇದು ಬಿಟ್ಟು ಸಿಓಡಿ ತನಿಖೆ ಮಾಡಿಸುತ್ತೇನೆ ಎಂದು ಹೇಳುತ್ತಾರೆ. ಸಿಓಡಿ‌ ತನಿಖೆ ಸಾದ್ಯವಿಲ್ಲ. ಬ್ಯಾಂಕ್ ಅಧಿಕಾರಿಗಳು ಭಾಗಿಯಾಗಿದ್ದಾರೆಂದು ಎಸ್ಟಿ ನಿಗಮದ ಪ್ರಧಾನ ವ್ಯವಸ್ಥಾಪಕರು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ಮಾಡಿಸಿದ್ದಾರೆ. ಆದ್ದರಿಂದ ಕೂಡಲೇ ಸಚಿವ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ಕೈ ಬಿಟ್ಟು ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಬಂಢತನದಿಂದ ಅಧಿಕಾರದಲ್ಲಿ ಮುಂದುವರೆಯುತ್ತಿದ್ದಾರೆ. ಸಚಿವರಷ್ಟೆ ಅಲ್ಲ, ಇಡೀ ಸವಿವ ಸಂಪುಟ ರಾಜೀನಾಮೆ ಕೊಡಬೇಕಿತ್ತು. ಈಗಲೂ ಇದನ್ನು ಸಿಬಿಗೆ ವಹಿಸಿಬೇಕೆಂದರು. ಪ್ರಜ್ವಲ್ ರೇವಣ್ಣ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪು ಮಾಡಿದರೂ ಅವರ ವಿರುದ್ಧ ನಿಷ್ಪಕ್ಷಪಾತವಾದ ತನಿಖೆಯಾಗಬೇಕು. ಶಿಕ್ಷೆಗೆ ಗುರುಯಾಗಲೇ ಬೇಕು.

 

 

ಶತ್ರು ಬೈರವಿಯಾಗ: ಮೋದಿಯವರು ಸಿಎಂ ವಿರುದ್ಧ ಶತ್ರು ಭೈರವಿಯಾಗ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ನಾನು ಬಸವ ತತ್ವವನ್ನು ನಂಬಿದವನು, ನಾನು ಗೊಡ್ಡು ಕಂದಚಾರ, ನಂಬಿಕೆಗಳಿಗೆ ಬೆಲೆ ಕೊಟ್ಟಿಲ್ಲ, ಕೊಡೋದು ಇಲ್ಲ.ಇದರಿಂದ ಅದರ ಬಗ್ಗೆ ಪ್ರತಿಕ್ರಿಯೆ ಕೇಳುವುದು ಅನಾವಶ್ಯಕ ಎಂದರು. ಈ ಸಮಯದಲ್ಲಿ ಮಾಜಿ ಶಾಸಕ ತಿಪ್ಪಾರೆಡ್ಡಿ, ಜಿಲ್ಲಾಧ್ಯಕ್ಷ ಮುರುಳಿ, ನಾಗರಾಜ್ ಬೇದ್ರೆ, ದಗ್ಗೆ ಶಿವಪ್ರಕಾಶ್ ಇನ್ನಿತರರಿದ್ದರು.

Share. Facebook Twitter Pinterest LinkedIn Tumblr WhatsApp Email
Previous Articleಗುಲಾಬಿ ಹೂವು ಸಿಹಿ ನೀಡಿ ಮೆರವಣಿಗೆ ಮೂಲಕ ಮಕ್ಕಳನ್ನು ಶಾಲೆಗೆ ಕರ್ಕೊಂಡು ಬಂದ ಶಿಕ್ಷಕರು
Next Article ಏಳನೇ ವೇತನ, ಹಳೇ ಪಿಂಚಣಿ ಜಾರಿಗೆ ಸಿಎಂ ಸಿದ್ಧತೆ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ
D Kumaraswamy
  • Tumblr

Related Posts

ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ

December 13, 2025

ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ

December 12, 2025

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025
Leave A Reply Cancel Reply

Recent Posts
  • ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಇಬ್ಬರ ಬಂಧನ
  • ಮಾದಿಗರ ತಟ್ಟೆಗೆ ಕೈ ಹಾಕದಂತೆ ಕಾನೂನು ರೂಪಿಸಿ,ಕೇಂದ್ರ ಸರ್ಕಾರ ಮಧ್ಯಪ್ರವೇಶ ಅಗತ್ಯ: ಮಾಜಿ ಸಚಿವ ಹೆಚ್. ಆಂಜನೇಯ
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.