Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ರಾಜ್ಯ»ನಗರಸಭೆ ಆಯುಕ್ತರಿಂದ ಶಿಷ್ಟಚಾರ ಉಲ್ಲಂಘನೆ: ಕಾನೂನು ಕ್ರಮಕ್ಕೆ ಆಗ್ರಹಿಸಿದ ಸದಸ್ಯರು
ರಾಜ್ಯ

ನಗರಸಭೆ ಆಯುಕ್ತರಿಂದ ಶಿಷ್ಟಚಾರ ಉಲ್ಲಂಘನೆ: ಕಾನೂನು ಕ್ರಮಕ್ಕೆ ಆಗ್ರಹಿಸಿದ ಸದಸ್ಯರು

D KumaraswamyBy D KumaraswamyJune 25, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ : ಪೌರಾಯುಕ್ತರು ಅಸಂಬಂಧಿತ ವ್ಯಕ್ತಿಗಳನ್ನು ಕೂರಿಸಿಕೊಂಡು ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಗರಸಭೆಯ ಸಭೆ ನಡೆಸಿರುವುದು, ಕಾನೂನು ಬಾಹಿರವಾಗಿದ್ದು, ಇವರ ಮೇಲೆ ಕಾನೂನು ಕ್ರಮವನ್ನು ಕೈಗ್ಗೊಳ್ಳುವಂತೆ ನಗರಸಭೆಯ ಹಲವು ಸದಸ್ಯರು ಇಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ.
ಜೂ. 24 ರ ಸೋಮವಾರದಂದು ನಗರಸಭೆ ಕೌನ್ಸಿಲ್ ಸಭಾಂಗಣದಲ್ಲಿ ಪೌರಾಯುಕ್ತರ ಅಧ್ಯಕ್ಷತೆಯಲ್ಲಿ ಸಂಬಂಧವಲ್ಲದ ವ್ಯಕ್ತಿಗಳನ್ನು ಪಕ್ಕದಲ್ಲಿ ಕೂರಿಸಿಕೊಂಡು ಸಂತೇ ಮೈದಾನದಲ್ಲಿರುವ ಮಾರುಕಟ್ಟೆ ಬಗ್ಗೆ ಕಾನೂನು ಬಾಹಿರವಾಗಿ ಸಭೆಯನ್ನು ನಡೆಸಿದ್ದಾರೆ. ಸರ್ಕಾರಿ ಶಿಷ್ಠಚಾರಗಳನ್ನು ಗಾಳಿಗೆ ತೂರಿ ಸಭೆಯನ್ನು ನಡೆಸಿದ್ದಾರೆ, ಇದಲ್ಲದೆ ನಗರಸಭೆಯ ಸದಸ್ಯರ ಗಮನಕ್ಕೂ ಬಾರದೆ ಹಲವಾರು ಸಭೆಯನ್ನು ನಡೆಸಿದ್ದಾರೆ. ಪೌರಾಯುಕ್ತರು ಮನಸೋ ಇಚ್ಚೇ ಆಡಳಿತವನ್ನು ನಡೆಸುತ್ತಿದ್ದಾರೆ. ಇದರಿಂದ ನಗರಸಭೆಯ ಮಾನ ಹರಾಜಾಗಿದೆ. ಸದಸ್ಯರಿಗೆ ಗೌರವವನ್ನು ನೀಡಿದೆ ನಗರಸಭೆಗೆ ಸಂಬಂಧ ಇಲ್ಲದ ವ್ಯಕ್ತಿಯನ್ನು, ಕೂರಿಸಿ ಕೊಂಡು ಸಭೆಯನ್ನು ನಡೆಸಿರುವುದು ಕಾನೂನು ಬಾಹಿರವಾಗಿದೆ. ಇಂತಹ ಪೌರಾಯುಕ್ತರ ಮೇಲೆ ಕಾನೂನು ಕ್ರಮವನ್ನು ಜರುಗಿಸಿ ತಕ್ಷಣದಿಂದಲೇ ಅವರನ್ನು ಅಮಾನತ್ತು ಮಾಡುವಂತೆ ಜಿಲ್ಲಾಡಳಿತವನ್ನು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಹರೀಶ್, ಶ್ರೀನಿವಾಸ್, ಬಿ.ಸುರೇಶ್, ಶ್ರೀಮತಿ ಅನುರಾಧ, ಭಾಗ್ಯಮ್ಮ, ರೋಹಿಣೀ ಮುಖಂಡರಾದ ಚಾಲುಕ್ಯ ನವೀನ್, ರವಿಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಕಾರ್ಮಿಕರಿಗೆ ಸಿಗುವ ಸೌಲಭ್ಯ ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು: ದಿನೇಶ್
Next Article ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸಲಾಗುವುದು: ಸಿಎಂ ಭರವಸೆ
D Kumaraswamy
  • Tumblr

Related Posts

ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

December 3, 2025

ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

November 30, 2025

ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

November 26, 2025

ಛಲವಿದ್ದರೆ ಏನಾದರೂ ಸಾಧಿಸಬಹದು

November 17, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.