ಸಚಿವ ಸಂಪುದ ಬಗ್ಗೆ ಡಿಸಿಎಂ ಲಕ್ಷ್ಮಣ ಸವದಿ ಏನು ಹೇಳುತ್ತಾರೆ?

ರಾಜಕೀಯ

ಚಿತ್ರದುರ್ಗ: ಸಚಿವ ಸಂಪುಟ ಪುನರ್ ರಚನೆ ಸಿಎಂ ಬದಲಾವಣೆ ಕೇವಲ ಊಹಾ ಪೋಹ ಎಂದು ಡಿಸಿಎಂ ಲಕ್ಷ್ಮಣ ಸೌದಿ ಸ್ಪಷ್ಟಪಡಿಸಿದರು.

Chitrdurga what has told savadi

 

 

 

ಅವರು ಚಿತ್ರದುರ್ಗದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿ, ಸಿಎಂ ಯಡಿಯೂರಪ್ಪ ಇನ್ನು‌ ಎರಡುವರೆ ವರ್ಷ. ಸಿಎಂ ಆಗಿರುತ್ತಾರೆ. ನಮ್ಮಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಎಲ್ಲರೂ ಒಟ್ಟಿಗೆ ಇದ್ದೆವೆ. ಸಚಿವ ಸಂಪುಟವಿಸ್ತರಣೆ ಬಗ್ಗೆ ಹೈಕಮಾಂಡ್ ಹಾಗೂ ಬಿಎಸ್ ವೈ ನಿರ್ಧರಿಸುತ್ತಾರೆ ಎಂದು ಹೇಳಿದರು.

ಸಂಯುಕ್ತವಾಣಿ

Leave a Reply

Your email address will not be published. Required fields are marked *