Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು

    January 11, 2026

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025
  • ರಾಜ್ಯ

    ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು

    January 11, 2026

    ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ

    January 8, 2026

    ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ

    January 6, 2026

    ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ

    December 20, 2025

    ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ

    December 19, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಸಭೆಯಲ್ಲಿ ಅಧ್ಯಕ್ಷರು ಹೇಳಿದ್ದೇನು?
ಜಿಲ್ಲಾ ಸುದ್ದಿ

ಸಭೆಯಲ್ಲಿ ಅಧ್ಯಕ್ಷರು ಹೇಳಿದ್ದೇನು?

D KumaraswamyBy D KumaraswamyNovember 23, 2020No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ:-ಗ್ರಾಮ ಪಂಚಾಯಿತಿಗಳಲ್ಲಿ ಯಾವ ದಿನದಂದು ಪಿಡಿಓ, ತಾಂತ್ರಿಕ ಇಂಜಿನಿಯರ್‍ಗಳು ಸಿಗುತ್ತಾರೆ ಎಂಬ ಮಾಹಿತಿಯನ್ನು ನಾಮ ಫಲಕದಲ್ಲಿ ಹಾಕುವಂತೆ
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ಸುರೇಶ್ ಬಾಬು ಗ್ರಾ.ಪಂ.ಯ ಪಿಡಿಓ ಹಾಗೂ ವ್ಯವಸ್ಥಾಪಕರುಗಳಿಗೆ ಸೂಚನೆ ನೀಡಿದ್ದಾರೆ.

 

 

Chitradurga development meeting
ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರೀಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಚಿತ್ರದುರ್ಗ ತಾಲ್ಲೂಕಿನಲ್ಲಿ ಇರುವ ಪಂಚಾಯಿತಿಗಳಲ್ಲಿ 2 ಅಥವಾ 3 ಪಂಚಾಯಿತಿಗಳಿಗೆ ಒಬ್ಬರಂತೆ ಇಂಜಿನಿಯರ್‍ಗಳು ಇರುತ್ತಾರೆ ಅದರೆ ಅವರು ಏನು ಕೆಲಸ ಮಾಡುತ್ತಾರೆ ಎಂಬುದು ಮಾತ್ರ ಯಾರಿಗೂ ಗೊತ್ತಾಗುವುದಿಲ್ಲ ಇದರಿಂದ ಜನತೆಯ ಕೋಪಕ್ಕೆ ಬಲಿಯಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ತಾಲ್ಲೂಕಿನ ಹಲವಾರು ಪಂಚಾಯಿತಿಗಳಲ್ಲಿ ಎನ್.ಆರ್.ಇ.ಜಿ. ಕೆಲಸ ಸಮರ್ಪಕವಾಗಿ ನಡೆದಿಲ್ಲ, ಕೆಲವು ಪಂಚಾಯಿತಿಗಳು ಉತ್ತಮವಾದ ಪ್ರಗತಿಯನ್ನು ತೋರಿಸಿದರೆ ಮತ್ತೇ ಕೆಲವು ಪಂಚಾಯಿತಿಗಳು ಸಾಧನೆ ಮಾಡುವಲ್ಲಿ ಹಿನ್ನಡೆಯಾಗಿದೆ, ಸಿಬ್ಬಂದಿಗಳು ಅಸಕ್ತಿಯಿಂದ ಕೆಲಸ ಮಾಡುತ್ತಿಲ್ಲ. ಮಾಡಿದ ಕೆಲಸಕ್ಕೆ ಸರಿಯಾದ ರೀತಿಯಲ್ಲಿ ಹಣ ಪಾವತಿಯಾಗಬೇಕು ಇದಕ್ಕೆ ಕಾನೂನು ಪ್ರಕಾರವಾಗಿ ಎಂಬಿಗಳನ್ನು ಬರೆಯಬೇಕು ಎಂದು ತಾಕೀತು ಮಾಡಿದರು.
ಜಿ.ಪಂ,ಸ್ಥಾಯಿ ಸಮಿತಿ ಅಧ್ಯಕ್ಷ ನರಸಿಂಹರಾಜು ಮಾತನಾಡಿ, ಪಂಚಾಯಿತಿ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಮನಸಿಟ್ಟು ಕೆಲಸ ಮಾಡಿದರೆ ಉತ್ತಮವಾದ ಪಂಚಾಯಿತಿಯನ್ನಾಗಿ ಮಾಡಬಹುದು ಅದರೆ ಯಾರೂ ಸಹಾ ಮಾಡುತ್ತಿಲ್ಲ ಎಲ್ಲೂ ಕೆಲವರು ಮಾತ್ರ ಅಸಕ್ತಿಯಿಂದ ಕೆಲಸ ಮಾಡುತ್ತಾರೆ ಆಂತಹ ಪಂಚಾಯಿತಿಗಳು ಮಾತ್ರ ಪ್ರಗತಿ ಹೊಂದಲು ಸಾಧ್ಯವಿದೆ ಎಂದ ಅವರು, ಪಂಚಾಯಿತಿಯಲ್ಲಿ ಸರಿಯಾದ ರೀತಿಯಲ್ಲಿ ಕೆಲಸ ಮಾಡದ ಸಿಬ್ಬಂದಿಯ ಮೇಲೆ ಕ್ರಮವನ್ನು ತೆಗೆದುಕೊಳ್ಳುವ ಕಾರ್ಯವನ್ನು ಮಾಡಿದಾಗ ಮಾತ್ರ ಉತ್ತಮವಾದ ಕೆಲಸವಾಗಲು ಸಾಧ್ಯವ ಇದೆ ಇಲ್ಲವಾದಲ್ಲಿ ಬರೀ ಸಭೆ ಮಾಡುವುದಿರಿಂದ ಪ್ರಗತಿ ಹೊಂದುವುದಿಲ್ಲ ಎಂದು ಖಾರವಾಗಿ ಹೇಳಿದರು.
ಜಿ.ಪಂ. ಮಾಜಿ ಅಧ್ಯಕ್ಷೆ ಹಾಲಿ ಸದಸ್ಯರಾದ ಶ್ರೀಮತಿ ಸೌಭಾಗ್ಯ ಬಸವರಾಜನ್ ಮಾತನಾಡಿ ಚಿತ್ರದುರ್ಗದ ಎಲ್ಲಾ ಪಂಚಾಯಿತಿಗಳು ಸರಿಯಾದ್ ಸಿಬ್ಬಂದಿ ಇದ್ದರು ಸಹಾ ಅಭೀವೃದ್ದಿ ಸರಿಯಾದ್ ಪ್ರಮಾಣದಲ್ಲಿ ಆಗಿಲ್ಲ ಕೆಲವೊಂದು ಪಂಚಾಯಿತಿಗಳು ಉನ್ನತ ಮಟ್ಟದಲ್ಲಿ ಇದ್ದರೆ ಮತ್ತೇ ಕೆಲವು ಕಡಿಮೆ ಪ್ರಮಾಣದಲ್ಲಿ ಪ್ರಗತಿಯನ್ನು ಸಾಧಿಸಿದೆ ಇದರ ಬಗ್ಗೆ ಸಂಬಂಧಪಟ್ಟವರು ಪರೀಶೀಲನೆಯನ್ನು ಮಾಡಬೇಕಿದೆ, ಕೆಲವೊಂದು ಪಂಚಾಯತಿಗಳಲ್ಲಿ ಕಂಪ್ಯೂಟರ್ ಆಪರೇಟರ್‍ಗಳ ಸಮಸ್ಯೆ ಇದೆ ಅದನ್ನು ಸರಿಪಡಿಸಬೇಕಿದೆ, ಮತ್ತೇ ಕೆಲವು ಪಿಡಿಓಗಳಿಗೆ ಎರಡೆರಡು ಪಂಚಾಯಿತಿಗಳ ಉಸ್ತ್ತುವಾರಿಯನ್ನು ನೀಡಲಾಗಿದೆ ಇದನ್ನು ಸರಿಪಡಿಸಿ ಒಬ್ಬರಿಗೆ ಒಂದೇ ಪಂಚಾಯಿತಿಯನ್ನು ನೀಡುವಂತೆ ಇಓಗೆ ಸೂಚನೆ ನೀಡಿದರು.ಸಭೆಯಲ್ಲಿ ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್ ನಾಯ್ಕ್, ಇಓ ಕೃಷ್ಣಾನಾಯ್ಕ್ ಭಾಗವಹಿಸಿದ್ದರು.

ಸಂಯುಕ್ತವಾಣಿ

Share. Facebook Twitter Pinterest LinkedIn Tumblr WhatsApp Email
Previous Articleಜೀವನಾಂಶ ಕೋಡೋದಾಗಿ ಹೇಳಿ ಕರೆಸಿಕೊಂಡಿದ್ದ ಪತಿ‌ ಮಾಡಿದ್ದೇನು?
Next Article ಜಿಲ್ಲೆಯಲ್ಲಿ 33 ಕೋವಿಡ್ ಸೋಂಕು ದೃಢ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ತಮಟಕಲ್ಲು ಬಳಿ ಭೀಕರ ಅಪಘಾತ ಇಬ್ಬರು ಸಾವು
  • ಲಾರಿ ಕಾರು ನಡುವೆ ಭೀಕರ ಅಪಘಾತ ನಾಲ್ವರ ಸಾವು
  • ವೈದ್ಯಕೀಯ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶಕ್ಕೆಒಳ ಮೀಸಲು ಸೌಲಭ್ಯ ಪಡೆದ ಮೊದಲ ವಿದ್ಯಾರ್ಥಿಗಳಿಂದ ಸಿಎಂ ಗೆ ಕೃತಜ್ಞತೆ
  • ಮರ್ಯಾದೆಗೇಡು ಹತ್ಯೆ ಜಿಎಸ್ ಮಂಜುನಾಥ್ ಸಾಂತ್ವಾನ
  • ನನ್ನಮೇಲಿನ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿಯಾಗುತ್ತೇನೆ: ಶಾಸಕ ಡಾ. ಎಂ. ಚಂದ್ರಪ್ಪ
  • ಸರ್ಕಾರಿ ಗುಡ್ಡಕ್ಕೆ ಶಾಸಕ ಕನ್ನ; ಹೊಳಲ್ಕೆರೆ ಶಾಸಕ ಚಂದ್ರಪ್ಪ ವಿರುದ್ಧ ಆಂಜನೇಯ ಗಂಭೀರ ಆರೋಪ
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2026 SAMYUKTAVAANI Designed by WEBGAUGE.

Type above and press Enter to search. Press Esc to cancel.