Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ನಾನು ತಂದ ಹಣ ಎಲ್ಲಿ ಹೋಯ್ತು? ಡಿ. ಸುಧಾಕರ್ ಮಾಜಿ ಸಚಿವ
ಜಿಲ್ಲಾ ಸುದ್ದಿ

ನಾನು ತಂದ ಹಣ ಎಲ್ಲಿ ಹೋಯ್ತು? ಡಿ. ಸುಧಾಕರ್ ಮಾಜಿ ಸಚಿವ

D KumaraswamyBy D KumaraswamyNovember 4, 2020No Comments2 Mins Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ನಾನು ತಂದ ಹಣ ಎಲ್ಲಿ ಹೋಯ್ತು ?. ಕ್ಷೇತ್ರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಮಾಜಿ ಸಚಿವ ಡಿ. ಸುಧಾಕರ್ ಆರೋಪ.

ಚಿತ್ರದುರ್ಗ :,ನ04(ಸಂವಾ)- ನನ್ನ ಅಧಿಕಾರದ ಅವಧಿಯಲ್ಲಿ ತಂದಿದ್ದ ಅನುದಾನ ಎಲ್ಲಿ ಹೋಯ್ತು ?. ಕ್ಷೇತ್ರದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಮಾಜಿ ಸಚಿವ ಡಿ. ಸುಧಾಕರ್ ಆರೋಪಿಸಿದರು. ಇಂದು ಹಿರಿಯೂರು ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿದ ಹಿನ್ನೆಲೆಯಲ್ಲಿ ವಿಜೇತರಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿ ನಂತರ ಸುದ್ದಿಗೊಷ್ಠಿಯಲ್ಲಿ ಮಾತಾನಾಡಿದ ಅವರು ಕಳೆದ 2018 ರ ನಮ್ಮ ಸರ್ಕಾರ ಹಿರಿಯೂರು ತಾಲ್ಲೂಕಿಗೆ ವಿಶೇಷ ಅನುದಾನ 25 ಕೋಟಿ ತರಲಾಗಿತ್ತು. ಮತ್ತೊಂದು ಸೇತುವೆ ಕಾಮಗಾರಿಗೆ 08 ಕೋಟಿ ಅನುದಾನ ತರಲಾಗಿತ್ತು. ಒಟ್ಟು 33 ಕೋಟಿ ಹಣದಲ್ಲಿ ಕಳೆದ ಎರಡ್ಮೂರು ವರ್ಷಗಳಿಂದ ನಾನು ತಂದಿದ್ದ ಅನುದಾನದಲ್ಲಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ನಡಿಯುತಿದೆ ಎಂದು ಡಿ. ಸುಧಾಕರ್ ಆರೋಪಿಸಿದರು. ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿದ್ದ ಹಣವನ್ನು, ಈಗಿರುವ ಸರ್ಕಾರದಲ್ಲಿ ಹಣ ಇಲ್ಲಂತ ಹೇಳಿ ಅಂದು ಬಿಡುಗೊಂಡಿದ್ದ ಹಣವನ್ನು ಹಿಂದಕ್ಕೆ ಪಡೆದಿದ್ದಾರೆ ಎನ್ನುವ ಮಾತನ್ನು ಹೇಳುತ್ತಿದ್ದಾರೆ ಎಂದರು.

  1. Where has gone money

ಹುಳಿಯಾರು ರಸ್ತೆ ಅಗಲೀಕರಣ ಹಾಗೂ ಹಿರಿಯೂರು ನಗರದ ಗಾಂಧಿ ವೃತ್ತದಿಂದ ಬಿ.ಟಿ. ಸರ್ಕಲ್ ವರೆಗೆ ಡಬಲ್ ರಸ್ತೆ ಅಗಲೀಕರಣ ಅಂದಿನ ಡಿಸಿಯವರ ಸಮ್ಮುಖದಲ್ಲಿ, ಹಿರಿಯೂರು ಪಟ್ಟಣ ಎಲ್ಲ ವರ್ತಕರು ಸೇರಿ ಚರ್ಚೆ ಮಾಡಿ ಅಂತಿಮ ನಿರ್ಧಾರ ಕೇಗೊಂಡಿದ್ವಿ, ರಸ್ತೆ ಅಗಲೀಕರಣ ಕಾಮಗಾರಿ ಆಗುತ್ತಿಲ್ಲ, ಆ ಹಣ ಎಲ್ಲಿ ಹೋಗಿದೆ ಗೊತ್ತಿಲ್ಲ ಎಂದು ಪ್ರಶ್ನಿಸಿದರು. ಕ್ಷೇತ್ರದಲ್ಲಿ ಯಾವುದೇ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ ಹಾಗೂ ನಡಿಯುತ್ತಿರುವ ಕಾಮಗಾರಿ ಸಂಪೂರ್ಣ ಕಳಪೆ ಮಟ್ಟದ ಕಾಮಗಾರಿ ನಡೆಯುತ್ತಿದೆ ಎಂದು ಹೇಳಿದರು. ನನ್ನ ಶಾಸಕನ ಅಧಿಕಾರ ಅವಧಿಯಲ್ಲಿ ಯಾವುದೇ ಕಾಮಗಾರಿಯನ್ನು ಕಳಪೆ ಕಾಮಗಾರಿ ಆಗದಂತೆ, ಭ್ರಷ್ಟಾಚಾರ ಮುಕ್ತವಾಗಿ ಆಡಳಿತ ಕೊಟ್ಟಿರುವುದು ಜನರು ಗಮನಿಸಿದ್ದಾರೆ. ತಾಲೂಕಿನಲ್ಲಿ ಇವತ್ತು ಭ್ರಷ್ಟಾಚಾರ ಮುಗಿಲು ಮುಟ್ಟಿರುವುದು ಕಟು ಸತ್ಯ. ಜನಸಾಮಾನ್ಯರು ಕೆಲಸಕ್ಕಾಗಿ ಸರ್ಕಾರಿ ಕಛೇರಿಗಳಲ್ಲಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

 

 

ಇದರ ಮಧ್ಯೆ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಹಿರಿಯೂರು ಪಟ್ಟದ ಜನತೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಆಯ್ಕೆಮಾಡುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ನಮ್ಮ ಪಕ್ಷದ ಎಲ್ಲ ನಗರಸಭೆಯ ಸದಸ್ಯರುಗಳು ಉತ್ತಮ ಕೆಲಸ ನಿರ್ವಹಿಸುವ ವಿಶ್ವಾಸ ಗಳಿಸಿ, ನಮ್ಮ ಸರ್ಕಾರ ಇಲ್ಲದಿದ್ದರೂ ಸಹ ಸ್ವಚ್ಚ ಮತ್ತು ದಕ್ಷ ಆಡಳಿತ ನಡೆಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು. ನಮ್ಮ ಕಾಂಗ್ರೆಸ್ ಸರ್ಕಾರದಿಂದ ಅನುಷ್ಠಾನ ಗೊಂಡು ಕುಂಠಿತವಾಗಿರುವ ಅಭಿವೃದ್ಧಿ ಕೆಲಸಗಳನ್ನು ನಮ್ಮ ಸರ್ಕಾರ ಇಲ್ಲದಿದ್ದರೂ ಸಹ
ವಿಶೇಷವಾಗಿ ಮಾರಿಕಣಿವೆಯಿಂದ ಹಿರಿಯೂರು ನಗರಕ್ಕೆ 48 ಕೋಟಿ ರೂಪಾಯಿ ವೆಚ್ಚದಲ್ಲಿ ಹಿರಿಯೂರು ಜನತೆಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿಸಲಾಗಿತ್ತು ಎಂದು ತಿಳಿಸಿದರು. ಇನ್ನು
ಈಗ ಆಯ್ಕೆಯಾಗಿರುವ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಪೂರ್ಣ ಅವಧಿ ಅಧಿಕಾರ ನಡೆಸುತ್ತಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಪಕ್ಷ ಮತ್ತು ಸದಸ್ಯರು ತಿರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ಜಿಲ್ಲಾಧ್ಯಕ್ಷ ತಾಜ್ ಫೀರ್, ಜಿ.ಪ. ಸದಸ್ಯರಾದ ಪಾಪಣ್ಣ, ಗೀತ ನಾಗಕುಮಾರ್, ಖಾದಿ ರಮೇಶ್, ಸೇರಿದಂತೆ ನಗರಸಭೆ ಸದಸ್ಯರು, ಮುಖಂಡರು ಹಾಜರಿದ್ದರು.

 

ಸಂಯುಕ್ತವಾಣಿ

ಡಿ.ಕುಮಾರಸ್ವಾಮಿ

Share. Facebook Twitter Pinterest LinkedIn Tumblr WhatsApp Email
Previous Articleಹಿರಿಯೂರು ನಗರಸಭೆಯ ಅಧಿಕಾರ ಕಾಂಗ್ರೆಸ್ ತೆಕ್ಕೆಗೆ ; ಬಿಜೆಪಿಗೆ ಸ್ಪರ್ಧೆಗೆ ಅಭ್ಯರ್ಥಿಯೇ ಇಲ್ಲ.
Next Article ಜಿಲ್ಲೆಯಲ್ಲಿ 55 ಜನರಿಗೆ ಕೋವಿಡ್ ಸೋಂಕು ದೃಢ
D Kumaraswamy
  • Tumblr

Related Posts

ಜಾತಿಪ್ರಮಾಣ ಪತ್ರ ವಿತರಣೆಗೆ ಇದ್ದ ಅಡ್ಡಿ ಆತಂಕ ದೂರ; ತಂತ್ರಾಂಶ ಕಾರ್ಯಾರಂಭ : ಮಾಜಿ ಸಚಿವ ಎಚ್.ಆಂಜನೇಯ ಹೇಳಿಕೆ

November 12, 2025

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ಪ್ರಧಾನಿ ಮೋದಿಯವರದ್ದು ಕಳಂಕರಹಿತ ರಾಜಕಾರಣ: ಛಲವಾದಿ ನಾರಾಯಣಸ್ವಾಮಿ

June 12, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.