Close Menu
Samyukta VaaniSamyukta Vaani
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Facebook X (Twitter) Instagram YouTube WhatsApp Telegram
Facebook X (Twitter) Instagram
Samyukta VaaniSamyukta Vaani
  • ಮುಖಪುಟ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    Madnix Casino No Deposit Bonus 100 Free Spins

    November 19, 2025

    Play Rummy 500 Online Uk

    November 19, 2025
  • ರಾಜ್ಯ

    ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 

    December 3, 2025

    ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ

    November 30, 2025

    ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ

    November 26, 2025

    ಛಲವಿದ್ದರೆ ಏನಾದರೂ ಸಾಧಿಸಬಹದು

    November 17, 2025

    ಪ್ರತಿಭೆಯಿದ್ದರೆ ಏನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಇವರೇ ಸಾಕ್ಷಿ

    November 16, 2025
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
  • ಮುಖಪುಟ
  • ರಾಜ್ಯ
  • ಜಿಲ್ಲಾ ಸುದ್ದಿ
  • ರಾಜಕೀಯ
  • ದೇಶ
  • ಕ್ರೈಂ
  • ಸಿನೆಮಾ
  • ಕ್ರೀಡೆ
  • ಆರೋಗ್ಯ
Samyukta VaaniSamyukta Vaani
Home»ಜಿಲ್ಲಾ ಸುದ್ದಿ»ಟಿಕೆಟ್ ನೀಡಿದರೂ ನೀಡದಿದ್ದರೂ ಪಕ್ಷದ ಗೆಲುವಿಗೆ ಶ್ರಮಿಸುತ್ತೇನೆ
ಜಿಲ್ಲಾ ಸುದ್ದಿ

ಟಿಕೆಟ್ ನೀಡಿದರೂ ನೀಡದಿದ್ದರೂ ಪಕ್ಷದ ಗೆಲುವಿಗೆ ಶ್ರಮಿಸುತ್ತೇನೆ

D KumaraswamyBy D KumaraswamyFebruary 5, 2024Updated:February 5, 2024No Comments1 Min Read
Facebook Twitter Pinterest LinkedIn Tumblr WhatsApp VKontakte Email
Share
Facebook Twitter LinkedIn Pinterest Email

 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಹೈಕಮಾಂಡ್ ಯಾರಿಗೆ ಟಿಕೇಟ್ ನೀಡಲಿ ಗೆಲುವಿಗೆ ಶ್ರಮಿಸಿ ವಿಶ್ವ ಮೆಚ್ಚಿದ ನಾಯಕ ನರೇಂದ್ರಮೋದಿಯನ್ನು ಮತ್ತೊಮ್ಮೆ ದೇಶದ ಪ್ರಧಾನಿಯನ್ನಾಗಿ ಮಾಡೋಣ. ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಎಂ.ಸಿ.ರಘುಚಂದನ್ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ನಾಯಕನಹಟ್ಟಿ ಹಾಗೂ ಮೊಳಕಾಲ್ಮುರು ಮಂಡಲಗಳಿಗೆ  ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಎಂ.ಸಿ.ರಘುಚಂದನ್ ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೇ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೇಟ್ ಕೇಳಿದ್ದೆ. ಆದರೆ ಹೈಕಮಾಂಡ್ ಮುಂದಿನ ಸಾರಿ ನೀಡುವುದಾಗಿ ಹೇಳಿದ್ದು, ಅದರಂತೆ ನಾಯಕರ ಮಾತಿಗೆ ತಲೆಬಾಗಿ ಅಂದಿನಿಂದ ಇಂದಿನವರೆಗೂ ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ವರಿಷ್ಠರು ನನಗೆ ನೀಡಲಿ ಇಲ್ಲ. ಬೇರೆಯವರಿಗೆ ಸ್ಪರ್ಧಿಸಲು ಟಿಕೇಟ್ ನೀಡಲಿ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ. ಗೆದ್ದಿದೆ. ಹಾಗಾಗಿ ಪಕ್ಷವನ್ನು ಈಗಿನಿಂದಲೇ ಗಟ್ಟಿಗೊಳಿಸಬೇಕಿದೆ. ನಿಮಗೆ ಏನೆ ಸಮಸ್ಯೆಗಳಾದರೂ ಮಧ್ಯರಾತ್ರಿಯಲ್ಲಿ ಫೋನ್ ಮಾಡಿ ಸ್ಪಂದಿಸುತ್ತೇನೆ. ಕಾರ್ಯಕರ್ತರ ನೋವು ನನ್ನ ನೋವೆಂದುಕೊಂಡಿದ್ದೇನೆ. ಪ್ರಧಾನಿ ನರೇಂದ್ರಮೋದಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಗಾಟಿಸಿ ಭಾರತೀಯರ ಐದು ನೂರು ವರ್ಷಗಳ ಕನಸನ್ನು ನನಸುಗೊಳಿಸಿ ಭಾವನೆಗಳನ್ನು ಎತ್ತಿ ಹಿಡಿದಿದ್ದಾರೆ. ಆರ್ಥಿಕ ವಹಿವಾಟಿನಲ್ಲಿ ಭಾರತ ಈಗ ಐದನೇ ಸ್ಥಾನದಲ್ಲಿರುವುದರಿಂದ ನರೇಂದ್ರಮೋದಿರವರ ಕೈಬಲಪಡಿಸೋಣ ಎಂದು ಕಾರ್ಯಕರ್ತರಲ್ಲಿ ಎಂ.ಸಿ.ರಘುಚಂದನ್ ವಿನಂತಿಸಿದರು.
ನಾಯಕನಹಟ್ಟಿ, ಬಿ.ಜಿ.ಕೆರೆ, ಕೊಂಡ್ಲಹಳ್ಳಿ, ನೇರಲಹಳ್ಳಿ, ತುಮಕೂರ್ಲಹಳ್ಳಿ, ರಾಯಾಪುರ, ಮೊಳಕಾಲ್ಮುರು, ಹಾನಗಲ್, ನುಂಕೆಮಲೆ, ಹಿರೇಹಳ್ಳಿ, ಚಿಕ್ಕೇರಹಳ್ಳಿ, ನಾಗಸಮುದ್ರ, ಸಿದ್ದಾಪುರ, ದೇವಸಮುದ್ರ, ರಾಂಪುರ, ಗೌರಸಮುದ್ರ, ಉಳ್ಳಾರ್ತಿ ಗ್ರಾಮಗಳಿಗೆ ಎಂ.ಸಿ.ರಘುಚಂದನ್ ಭೇಟಿ ನೀಡಿದರು.
ಮಹೇಶಣ್ಣ, ಶಿವಣ್ಣ, ನಾಗರಾಜ್, ರಾಮಣ್ಣ, ಪ್ರಭು, ಮಾಜಿ ಸಚಿವ ತಿಪ್ಪೇಸ್ವಾಮಿ ಇನ್ನು ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

 

Share. Facebook Twitter Pinterest LinkedIn Tumblr WhatsApp Email
Previous Articleಚೆಕ್ ಬೌನ್ಸ್ ಪ್ರಕರಣ; ಆರೋಪಿಗೆ 1 ವರ್ಷ ಜೈಲು ಶಿಕ್ಷೆ ಮತ್ತು 4 ಲಕ್ಷ ದಂಡ
Next Article ವೈಯುಕ್ತಿಕ ವಿಚಾರಗಳನ್ನು ಮಾತಾಡಿದರೆ ಕಾನೂನು ಹೋರಾಟ ಮಾಡುತ್ತೇನೆ
D Kumaraswamy
  • Tumblr

Related Posts

ಆಹಾರ ದಾನ ಸಮಾಜ ಸೇವೆ ಸಂಕೇತ:ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

June 25, 2025

ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಗೆ ಅತ್ಯುತ್ತಮ ಫಲಿತಾಂಶ : ಅಭಿನಂದಿಸಿದ ಆಡಳಿತ ವರ್ಗ

May 14, 2025

ಮಲ್ಟಿ ಕ್ಯೂಸಿನ್ ಕುಕ್ ಅಭ್ಯರ್ಥಿಗಳಿಂದ ಮರು ಅರ್ಜಿ ಆಹ್ವಾನ

March 20, 2025

ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

March 20, 2025
Leave A Reply Cancel Reply

Recent Posts
  • ಹುಚ್ಚೆಬ್ಬಿಸುತ್ತಿರುವ 45 ಸಿನಿಮಾ ಆಫ್ರೋ ಟಪಾಂಗ್  ಸಾಂಗ್ 
  • ರಾಜ್ಯದ ಕಾಂಗ್ರೆಸ್ ಸರ್ಕಾರ ಜನವಿರೋಧಿ ಸರ್ಕಾರ: ವಿಪ ನಾಯಕ ಛಲವಾದಿ ನಾರಾಯಣಸ್ವಾಮಿ
  • ಮುರುಘಾ ಶರಣರು ನಿರ್ದೋಷಿ: ಪೋಕ್ಸೋ ಪ್ರಕರಣದ 1,2ಮತ್ತು3 ಆರೋಪಿಗಳ ಬಿಡುಗಡೆ
  • Madnix Casino No Deposit Bonus 100 Free Spins
  • Play Rummy 500 Online Uk
  • Skrill Casino 5 Pounds
Categories
  • Business
  • Politics
  • ಆರೋಗ್ಯ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ದೇಶ
  • ರಾಜಕೀಯ
  • ರಾಜ್ಯ
  • ಸಿನೆಮಾ
ADVERTISEMENT
Samyukta Vaani
Facebook X (Twitter) Instagram YouTube WhatsApp
© 2025 SAMYUKTAVAANI Designed by WEBGAUGE.

Type above and press Enter to search. Press Esc to cancel.